ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

Published : Aug 11, 2020, 01:05 PM IST

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!