ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

Published : Aug 11, 2020, 01:05 PM IST

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ