ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

Published : Aug 11, 2020, 01:05 PM IST

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!