ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

Published : Aug 11, 2020, 01:05 PM IST

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ