ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?

ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?

Published : Aug 12, 2024, 11:49 AM IST

ಹೊಸಪೇಟೆ ನಗರದ ಬಳಿಯಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟಿನ ಚೈನ್ ಲಿಂಕ್ ಮುರಿದು ಹೋಗಲು ಕಾರಣ ಇಲ್ಲಿದೆ ನೋಡಿ..

ಬೆಂಗಳೂರು (ಆ.12): ಹೊಸಪೇಟೆಯಲ್ಲಿರುವ ತುಂಗಭದ್ರ ಜಲಾಶಯದ ಕ್ರಸ್ಟ್‌ ಗೇಟ್​​ 19ರ ಚೈನ್ ಲಿಂಕ್​ ಕಟ್ಟಾಗಿದೆ. ಇದರ ಪರಿಣಾಮ ಗೇಟ್​ ಮುರಿದು ನದಿಗೆ ದೊಡ್ಡ  ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ಜಲಾಶಯ ಭರ್ತಿಯಾದ ಖುಷಿಯಲ್ಲಿದ್ದ ಜನತೆಗೆ ಇದು ದೊಡ್ಡ ಶಾಕಾಗಿದೆ. ಹಾಗಿದ್ದರೆ ಗೇಟ್​​ ಸರಿ ಪಡಿಸುವಷ್ಟರಲ್ಲಿ ಎಷ್ಟು ಪ್ರಮಾಣದ ನೀರು ಹರಿದು ಹೋಗಲಿದೆ? ಇದರಿಂದ ಏನೆಲ್ಲ ತೊಂದರೆಯಾಗಲಿದೆ ಅನ್ನೋದನ್ನು ಇಲ್ಲಿ ನೋಡೋಣ. 

ಗೇಟ್​ ಮುರಿದ ಸುದ್ದಿ ತಿಳಿದು ಡಿಕೆ ಶಿವಕುಮಾರ್​ ಇಂದು ತುಂಗಭದ್ರ ಜಲಾಶಯಕ್ಕೆ ಭೇಟಿ ನೀಡಿದ್ದರು. ಭೇಟಿ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿದ ನೀರು ಹರಿದು ಹೋಗುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಗೇಟ್​​ ಮುರಿದು ನೀರು ಹರಿದು ಹೊರಟಿದೆಯಾ? ಎಂಬ ಅನುಮಾನಗಳು ಜನರಿಗೆ ಕಾಡುತ್ತಿವೆ. ಮಧ್ಯ ಕರ್ನಾಟಕದ ಜೀವನದಿ ಆಗಿರವ ತುಂಗಭದ್ರ ಜಲಾಶಯ ಲಕ್ಷಾಂತರ ರೈತರ ಬದುಕಿನ ಜೀವನಾಡಿ ಆಗಿದೆ. ಮೂರು ರಾಜ್ಯಗಳ ರೈತರಿಗೆ ಅವಶ್ಯವಾಗಿರುವಂತಹದ್ದು. ಇಷ್ಟೊಂದು ಮಹತ್ವದ ಜಲಾಶಯ ನಿರ್ವಹಣೆ ನಿರ್ಲಕ್ಷಿಸಿದ್ದು ಏಕೆ ಎಂದು ರೈತರು ಆಕ್ರೋಶಗೊಂಡಿದ್ದಾರೆ. 

ತುಂಗಭದ್ರಾ ಜಲಾಶಯ ಚೈನ್‌ಲಿಂಕ್ ದುರಸ್ತಿಗೆ ಇನ್ನೂ 4-5 ದಿನಗಳು ಬೇಕು; ಡಿಸಿಎಂ ಡಿ.ಕೆ. ಶಿವಕುಮಾರ

ತುಂಗಭದ್ರ ಜಲಾಶಯದ ಗೇಟ್​ ಮುರಿದ ಪರಿಣಾಮ ಹೆಚ್ಚಿನ ಪ್ರಮಾಣದ ನೀರು ಹರಿದು ಹೊರಟಿದೆ. ಹೀಗಾಗಿ ನದಿ ಪಕ್ಕದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಸರ್ಕಾರ ಆದಷ್ಟು ಬೇಗ ಹೊಸ ಗೇಟ್​ ಅಳವಡಿಸಲಿ ಎಂದು ರೈತರು ಕೇಳಿಕೊಳ್ಳುತ್ತಿದ್ದಾರೆ. ಇದೀಗ ಜಲಾಶಯದ ಡಿಸೈನ್ ಅನ್ನು ಗುತ್ತಿಗೆದಾರರಿಗೆ ನೀಡಲಾಗಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ದುರಸ್ತಿ ಕಾರ್ಯ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಾರ್ ಮಾಹಿತಿ ನೀಡಿದ್ದಾರೆ..

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more