ಲಾಕ್‌ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?

ಲಾಕ್‌ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?

Published : May 18, 2020, 12:45 PM ISTUpdated : May 18, 2020, 12:46 PM IST

ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಇಂದು ಮಹತ್ವದ ಸಭೆ ಕರೆದಿದ್ದಾರೆ. ಸಭೆ ಬಳಿಕ  ನಾಳೆಯಿಂದ ಈ ಎಲ್ಲಾ ವಿಚಾರಗಳಿಗೆ ರಿಲೀಫ್ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಮೇರೆಗೆ ರಾಜ್ಯಗಳ ನಡುವೆ ವಾಹನ ಹಾಗೂ ಬಸ್ ಸಂಚಾರ ಸಾಧ್ಯತೆ ಇದೆ.  ಅಂಗಡಿ ಮುಂಗಟ್ಟು, ಮಾರುಕಟ್ಟೆಗೆ ಅವಕಾಶ ನೀಡಲಾಗಿದೆ. ರೆಡ್ ಝೋನ್‌ನಲ್ಲಿ ಇ- ಕಾಮರ್ಸ್ ಕಂಪನಿಗಳಿಂದ ಎಲ್ಲಾ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಪೂರ್ಣ ಡಿಟೇಲ್ ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 18): ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಇಂದು ಮಹತ್ವದ ಸಭೆ ಕರೆದಿದ್ದಾರೆ. ಸಭೆ ಬಳಿಕ  ನಾಳೆಯಿಂದ ಈ ಎಲ್ಲಾ ವಿಚಾರಗಳಿಗೆ ರಿಲೀಫ್ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಮೇರೆಗೆ ರಾಜ್ಯಗಳ ನಡುವೆ ವಾಹನ ಹಾಗೂ ಬಸ್ ಸಂಚಾರ ಸಾಧ್ಯತೆ ಇದೆ.  ಅಂಗಡಿ ಮುಂಗಟ್ಟು, ಮಾರುಕಟ್ಟೆಗೆ ಅವಕಾಶ ನೀಡಲಾಗಿದೆ. ರೆಡ್ ಝೋನ್‌ನಲ್ಲಿ ಇ- ಕಾಮರ್ಸ್ ಕಂಪನಿಗಳಿಂದ ಎಲ್ಲಾ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಪೂರ್ಣ ಡಿಟೇಲ್ ಇಲ್ಲಿದೆ ನೋಡಿ..! 

"

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!