ಲಾಕ್‌ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?

ಲಾಕ್‌ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?

Published : May 18, 2020, 12:45 PM ISTUpdated : May 18, 2020, 12:46 PM IST

ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಇಂದು ಮಹತ್ವದ ಸಭೆ ಕರೆದಿದ್ದಾರೆ. ಸಭೆ ಬಳಿಕ  ನಾಳೆಯಿಂದ ಈ ಎಲ್ಲಾ ವಿಚಾರಗಳಿಗೆ ರಿಲೀಫ್ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಮೇರೆಗೆ ರಾಜ್ಯಗಳ ನಡುವೆ ವಾಹನ ಹಾಗೂ ಬಸ್ ಸಂಚಾರ ಸಾಧ್ಯತೆ ಇದೆ.  ಅಂಗಡಿ ಮುಂಗಟ್ಟು, ಮಾರುಕಟ್ಟೆಗೆ ಅವಕಾಶ ನೀಡಲಾಗಿದೆ. ರೆಡ್ ಝೋನ್‌ನಲ್ಲಿ ಇ- ಕಾಮರ್ಸ್ ಕಂಪನಿಗಳಿಂದ ಎಲ್ಲಾ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಪೂರ್ಣ ಡಿಟೇಲ್ ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 18): ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಇಂದು ಮಹತ್ವದ ಸಭೆ ಕರೆದಿದ್ದಾರೆ. ಸಭೆ ಬಳಿಕ  ನಾಳೆಯಿಂದ ಈ ಎಲ್ಲಾ ವಿಚಾರಗಳಿಗೆ ರಿಲೀಫ್ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಮೇರೆಗೆ ರಾಜ್ಯಗಳ ನಡುವೆ ವಾಹನ ಹಾಗೂ ಬಸ್ ಸಂಚಾರ ಸಾಧ್ಯತೆ ಇದೆ.  ಅಂಗಡಿ ಮುಂಗಟ್ಟು, ಮಾರುಕಟ್ಟೆಗೆ ಅವಕಾಶ ನೀಡಲಾಗಿದೆ. ರೆಡ್ ಝೋನ್‌ನಲ್ಲಿ ಇ- ಕಾಮರ್ಸ್ ಕಂಪನಿಗಳಿಂದ ಎಲ್ಲಾ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಪೂರ್ಣ ಡಿಟೇಲ್ ಇಲ್ಲಿದೆ ನೋಡಿ..! 

"

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!