ಲಾಕ್‌ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?

ಲಾಕ್‌ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?

Published : May 18, 2020, 12:45 PM ISTUpdated : May 18, 2020, 12:46 PM IST

ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಇಂದು ಮಹತ್ವದ ಸಭೆ ಕರೆದಿದ್ದಾರೆ. ಸಭೆ ಬಳಿಕ  ನಾಳೆಯಿಂದ ಈ ಎಲ್ಲಾ ವಿಚಾರಗಳಿಗೆ ರಿಲೀಫ್ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಮೇರೆಗೆ ರಾಜ್ಯಗಳ ನಡುವೆ ವಾಹನ ಹಾಗೂ ಬಸ್ ಸಂಚಾರ ಸಾಧ್ಯತೆ ಇದೆ.  ಅಂಗಡಿ ಮುಂಗಟ್ಟು, ಮಾರುಕಟ್ಟೆಗೆ ಅವಕಾಶ ನೀಡಲಾಗಿದೆ. ರೆಡ್ ಝೋನ್‌ನಲ್ಲಿ ಇ- ಕಾಮರ್ಸ್ ಕಂಪನಿಗಳಿಂದ ಎಲ್ಲಾ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಪೂರ್ಣ ಡಿಟೇಲ್ ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 18): ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಇಂದು ಮಹತ್ವದ ಸಭೆ ಕರೆದಿದ್ದಾರೆ. ಸಭೆ ಬಳಿಕ  ನಾಳೆಯಿಂದ ಈ ಎಲ್ಲಾ ವಿಚಾರಗಳಿಗೆ ರಿಲೀಫ್ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಮೇರೆಗೆ ರಾಜ್ಯಗಳ ನಡುವೆ ವಾಹನ ಹಾಗೂ ಬಸ್ ಸಂಚಾರ ಸಾಧ್ಯತೆ ಇದೆ.  ಅಂಗಡಿ ಮುಂಗಟ್ಟು, ಮಾರುಕಟ್ಟೆಗೆ ಅವಕಾಶ ನೀಡಲಾಗಿದೆ. ರೆಡ್ ಝೋನ್‌ನಲ್ಲಿ ಇ- ಕಾಮರ್ಸ್ ಕಂಪನಿಗಳಿಂದ ಎಲ್ಲಾ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಪೂರ್ಣ ಡಿಟೇಲ್ ಇಲ್ಲಿದೆ ನೋಡಿ..! 

"

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!