ಲಾಕ್‌ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?

ಲಾಕ್‌ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?

Published : May 18, 2020, 12:45 PM ISTUpdated : May 18, 2020, 12:46 PM IST

ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಇಂದು ಮಹತ್ವದ ಸಭೆ ಕರೆದಿದ್ದಾರೆ. ಸಭೆ ಬಳಿಕ  ನಾಳೆಯಿಂದ ಈ ಎಲ್ಲಾ ವಿಚಾರಗಳಿಗೆ ರಿಲೀಫ್ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಮೇರೆಗೆ ರಾಜ್ಯಗಳ ನಡುವೆ ವಾಹನ ಹಾಗೂ ಬಸ್ ಸಂಚಾರ ಸಾಧ್ಯತೆ ಇದೆ.  ಅಂಗಡಿ ಮುಂಗಟ್ಟು, ಮಾರುಕಟ್ಟೆಗೆ ಅವಕಾಶ ನೀಡಲಾಗಿದೆ. ರೆಡ್ ಝೋನ್‌ನಲ್ಲಿ ಇ- ಕಾಮರ್ಸ್ ಕಂಪನಿಗಳಿಂದ ಎಲ್ಲಾ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಪೂರ್ಣ ಡಿಟೇಲ್ ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 18): ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಇಂದು ಮಹತ್ವದ ಸಭೆ ಕರೆದಿದ್ದಾರೆ. ಸಭೆ ಬಳಿಕ  ನಾಳೆಯಿಂದ ಈ ಎಲ್ಲಾ ವಿಚಾರಗಳಿಗೆ ರಿಲೀಫ್ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಮೇರೆಗೆ ರಾಜ್ಯಗಳ ನಡುವೆ ವಾಹನ ಹಾಗೂ ಬಸ್ ಸಂಚಾರ ಸಾಧ್ಯತೆ ಇದೆ.  ಅಂಗಡಿ ಮುಂಗಟ್ಟು, ಮಾರುಕಟ್ಟೆಗೆ ಅವಕಾಶ ನೀಡಲಾಗಿದೆ. ರೆಡ್ ಝೋನ್‌ನಲ್ಲಿ ಇ- ಕಾಮರ್ಸ್ ಕಂಪನಿಗಳಿಂದ ಎಲ್ಲಾ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಪೂರ್ಣ ಡಿಟೇಲ್ ಇಲ್ಲಿದೆ ನೋಡಿ..! 

"

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!