'ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ : ಕೊರೋನಾದಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ'

Apr 25, 2021, 1:14 PM IST

ಬೆಂಗಳೂರು (ಏ.25): ಕೊರೋನಾ ಮಹಾಮಾರಿ ಎಲ್ಲೆಡೆ ವಿಸ್ತರವಾಗುತ್ತಲೇ ಸಾಗುತ್ತಿದೆ. ಭಾರೀ ಸಂಖ್ಯೆಯಲ್ಲಿ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. 

ಕೋವಿಡ್​ ಲಸಿಕೆ: ಮಹತ್ವದ ಹೆಜ್ಜೆ ಇಟ್ಟ ಯಡಿಯೂರಪ್ಪ ಸರ್ಕಾರ! .

ಕರ್ನಾಟಕದಲ್ಲಿ ಕೊರೋನಾ ತುರ್ತು ಸ್ಥಿತಿಯೇ ನಿರ್ಮಾಣವಾಗಿದೆ. ಆದರೆ ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ, ಇದರಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ.