ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

Published : Aug 15, 2024, 11:59 AM IST

ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಗಳಿಗೆ ಕತ್ತರಿ ಭಾಗ್ಯ ಫಿಕ್ಸ್.. ಇದ್ರಿಂದ ಸರ್ಕಾರದ ಬೊಕ್ಕಸಕ್ಕೆ ಆಗಲಿರೋ ಉಳಿತಾಯ ಎಷ್ಟು..? ಗ್ಯಾರಂಟಿ ಟ್ರಬಲ್'ನಿಂದ ಸರ್ಕಾರವನ್ನು ಪಾರು ಮಾಡುತ್ತಾ ಈ ಕತ್ತರಿ ಪ್ರಯೋಗ

ಗ್ಯಾರಂಟಿ ಸರ್ಕಾರದ ಹೊಸ ಗ್ಯಾರಂಟಿ ಲೆಕ್ಕ..! ಪಂಚಗ್ಯಾರಂಟಿಗಳ ವಿಚಾರದಲ್ಲಿ ಹೊರಬಿತ್ತು ಅತೀ ದೊಡ್ಡ ಬ್ರೇಕಿಂಗ್ ನ್ಯೂಸ್..! ಪಕ್ಕಾ ಲೆಕ್ಕ ಹಾಕಿದ ಲೆಕ್ಕರಾಮಯ್ಯ, ಇನ್ನು ಮುಂದೆ ಗ್ಯಾರಂಟಿಗಳಿಗೆ ಕಂಡೀಷನ್ ಅಪ್ಲೈ..! ತಿಂಗಳಿಗೆ 2 ಸಾವಿರ ರೂಪಾಯಿ ಹೊತ್ತು ತರೋ ಅದೃಷ್ಟಲಕ್ಷ್ಮೀಗೆ ಕತ್ತರಿ, ಅನ್ನಭಾಗ್ಯಕ್ಕೂ ಕತ್ತರಿ.. ಏನಿದು ಸಿದ್ದು ಸರ್ಕಾರದ ಹೊಸ ಗ್ಯಾರಂಟಿ ವರಸೆ.. ? ಯಾರಿಗೆಲ್ಲಾ ಗ್ಯಾರಂಟಿ ಲಾಭ ತಪ್ಪಿಸಲಿದೆ ಈ ಹೊಸ ಗ್ಯಾರಂಟಿ ಲೆಕ್ಕ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 'ಗ್ಯಾರಂಟಿ' ಶಾಕ್..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more