ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

Published : Aug 15, 2024, 11:59 AM IST

ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಗಳಿಗೆ ಕತ್ತರಿ ಭಾಗ್ಯ ಫಿಕ್ಸ್.. ಇದ್ರಿಂದ ಸರ್ಕಾರದ ಬೊಕ್ಕಸಕ್ಕೆ ಆಗಲಿರೋ ಉಳಿತಾಯ ಎಷ್ಟು..? ಗ್ಯಾರಂಟಿ ಟ್ರಬಲ್'ನಿಂದ ಸರ್ಕಾರವನ್ನು ಪಾರು ಮಾಡುತ್ತಾ ಈ ಕತ್ತರಿ ಪ್ರಯೋಗ

ಗ್ಯಾರಂಟಿ ಸರ್ಕಾರದ ಹೊಸ ಗ್ಯಾರಂಟಿ ಲೆಕ್ಕ..! ಪಂಚಗ್ಯಾರಂಟಿಗಳ ವಿಚಾರದಲ್ಲಿ ಹೊರಬಿತ್ತು ಅತೀ ದೊಡ್ಡ ಬ್ರೇಕಿಂಗ್ ನ್ಯೂಸ್..! ಪಕ್ಕಾ ಲೆಕ್ಕ ಹಾಕಿದ ಲೆಕ್ಕರಾಮಯ್ಯ, ಇನ್ನು ಮುಂದೆ ಗ್ಯಾರಂಟಿಗಳಿಗೆ ಕಂಡೀಷನ್ ಅಪ್ಲೈ..! ತಿಂಗಳಿಗೆ 2 ಸಾವಿರ ರೂಪಾಯಿ ಹೊತ್ತು ತರೋ ಅದೃಷ್ಟಲಕ್ಷ್ಮೀಗೆ ಕತ್ತರಿ, ಅನ್ನಭಾಗ್ಯಕ್ಕೂ ಕತ್ತರಿ.. ಏನಿದು ಸಿದ್ದು ಸರ್ಕಾರದ ಹೊಸ ಗ್ಯಾರಂಟಿ ವರಸೆ.. ? ಯಾರಿಗೆಲ್ಲಾ ಗ್ಯಾರಂಟಿ ಲಾಭ ತಪ್ಪಿಸಲಿದೆ ಈ ಹೊಸ ಗ್ಯಾರಂಟಿ ಲೆಕ್ಕ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 'ಗ್ಯಾರಂಟಿ' ಶಾಕ್..!

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more