ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

Published : Aug 15, 2024, 11:59 AM IST

ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಗಳಿಗೆ ಕತ್ತರಿ ಭಾಗ್ಯ ಫಿಕ್ಸ್.. ಇದ್ರಿಂದ ಸರ್ಕಾರದ ಬೊಕ್ಕಸಕ್ಕೆ ಆಗಲಿರೋ ಉಳಿತಾಯ ಎಷ್ಟು..? ಗ್ಯಾರಂಟಿ ಟ್ರಬಲ್'ನಿಂದ ಸರ್ಕಾರವನ್ನು ಪಾರು ಮಾಡುತ್ತಾ ಈ ಕತ್ತರಿ ಪ್ರಯೋಗ

ಗ್ಯಾರಂಟಿ ಸರ್ಕಾರದ ಹೊಸ ಗ್ಯಾರಂಟಿ ಲೆಕ್ಕ..! ಪಂಚಗ್ಯಾರಂಟಿಗಳ ವಿಚಾರದಲ್ಲಿ ಹೊರಬಿತ್ತು ಅತೀ ದೊಡ್ಡ ಬ್ರೇಕಿಂಗ್ ನ್ಯೂಸ್..! ಪಕ್ಕಾ ಲೆಕ್ಕ ಹಾಕಿದ ಲೆಕ್ಕರಾಮಯ್ಯ, ಇನ್ನು ಮುಂದೆ ಗ್ಯಾರಂಟಿಗಳಿಗೆ ಕಂಡೀಷನ್ ಅಪ್ಲೈ..! ತಿಂಗಳಿಗೆ 2 ಸಾವಿರ ರೂಪಾಯಿ ಹೊತ್ತು ತರೋ ಅದೃಷ್ಟಲಕ್ಷ್ಮೀಗೆ ಕತ್ತರಿ, ಅನ್ನಭಾಗ್ಯಕ್ಕೂ ಕತ್ತರಿ.. ಏನಿದು ಸಿದ್ದು ಸರ್ಕಾರದ ಹೊಸ ಗ್ಯಾರಂಟಿ ವರಸೆ.. ? ಯಾರಿಗೆಲ್ಲಾ ಗ್ಯಾರಂಟಿ ಲಾಭ ತಪ್ಪಿಸಲಿದೆ ಈ ಹೊಸ ಗ್ಯಾರಂಟಿ ಲೆಕ್ಕ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 'ಗ್ಯಾರಂಟಿ' ಶಾಕ್..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more