ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

Published : Aug 15, 2024, 11:59 AM IST

ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಗಳಿಗೆ ಕತ್ತರಿ ಭಾಗ್ಯ ಫಿಕ್ಸ್.. ಇದ್ರಿಂದ ಸರ್ಕಾರದ ಬೊಕ್ಕಸಕ್ಕೆ ಆಗಲಿರೋ ಉಳಿತಾಯ ಎಷ್ಟು..? ಗ್ಯಾರಂಟಿ ಟ್ರಬಲ್'ನಿಂದ ಸರ್ಕಾರವನ್ನು ಪಾರು ಮಾಡುತ್ತಾ ಈ ಕತ್ತರಿ ಪ್ರಯೋಗ

ಗ್ಯಾರಂಟಿ ಸರ್ಕಾರದ ಹೊಸ ಗ್ಯಾರಂಟಿ ಲೆಕ್ಕ..! ಪಂಚಗ್ಯಾರಂಟಿಗಳ ವಿಚಾರದಲ್ಲಿ ಹೊರಬಿತ್ತು ಅತೀ ದೊಡ್ಡ ಬ್ರೇಕಿಂಗ್ ನ್ಯೂಸ್..! ಪಕ್ಕಾ ಲೆಕ್ಕ ಹಾಕಿದ ಲೆಕ್ಕರಾಮಯ್ಯ, ಇನ್ನು ಮುಂದೆ ಗ್ಯಾರಂಟಿಗಳಿಗೆ ಕಂಡೀಷನ್ ಅಪ್ಲೈ..! ತಿಂಗಳಿಗೆ 2 ಸಾವಿರ ರೂಪಾಯಿ ಹೊತ್ತು ತರೋ ಅದೃಷ್ಟಲಕ್ಷ್ಮೀಗೆ ಕತ್ತರಿ, ಅನ್ನಭಾಗ್ಯಕ್ಕೂ ಕತ್ತರಿ.. ಏನಿದು ಸಿದ್ದು ಸರ್ಕಾರದ ಹೊಸ ಗ್ಯಾರಂಟಿ ವರಸೆ.. ? ಯಾರಿಗೆಲ್ಲಾ ಗ್ಯಾರಂಟಿ ಲಾಭ ತಪ್ಪಿಸಲಿದೆ ಈ ಹೊಸ ಗ್ಯಾರಂಟಿ ಲೆಕ್ಕ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 'ಗ್ಯಾರಂಟಿ' ಶಾಕ್..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more