Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Published : Mar 18, 2022, 09:51 AM IST

*  ವಿಧಾನಸಭೆಯಲ್ಲೂ ಸದ್ದು ಮಾಡಿದ ಮುಸ್ಲಿಂ ಸಂಘಟನೆಗಳ ಬಂದ್‌
*  ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಎಂದ ಸರ್ಕಾರ
*  ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಎಂದ ಸಿದ್ದು

ಬೆಂಗಳೂರು​(ಮಾ.18): ಹಿಜಾಬ್‌ ತೀರ್ಪಿಗೆ ಮುಸ್ಲಿಮರು ಸೆಡ್ಡು ಹೊಡೆದು ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಆದರೆ ಬಂದ್‌ ಕರುನಾಡಿನ ಜನತೆ ಡೋಂಟ್‌ ಕೇರ್‌ ಅಂದಿದ್ದಾರೆ.
* ವಿಧಾನಸಭೆಯಲ್ಲೂ ಮುಸ್ಲಿಂ ಸಂಘಟನೆಗಳ ಬಂದ್‌ ಸದ್ದು ಮಾಡಿದೆ. ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಅಂತ ಸರ್ಕಾರ ಹೇಳಿದೆ. ಹೀಗಾಗಿ ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಅಂತ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಹಿಜಾಬ್‌ ಇಲ್ಲದೆ ಪರೀಕ್ಷೆಯಿಂದ ದೂರ ಉಳಿದ ವಿದ್ಯಾರ್ಥಿಗಳು, ಈ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ

*   ಹೈಕೋರ್ಟ್‌ ತೀರ್ಪು ವಿರೋಧಿಸಿ ಕರ್ನಾಟಕ ಬಂದ್‌ ಮಾಡಿದ್ದು  ತಪ್ಪು ಅಂತ ಮುಸ್ಲಿಮರ ಬಂದ್‌ ವಿರುದ್ಧ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಕಿಡಿ ಕಾರಿದ್ದಾರೆ.
*  ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
* ಮತಾಂತರ ನಿಷೇಧ ಕಾಯ್ದೆಯನ್ನ ವಿರೋಧಿಸುತ್ತೇವೆ, ಬಿಜೆಪಿ ಏನು ಬೇಕೋ ಮಾಡಿಕೊಳ್ಳಲಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸವಾಲ್‌ ಹಾಕಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more