Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Published : Mar 18, 2022, 09:51 AM IST

*  ವಿಧಾನಸಭೆಯಲ್ಲೂ ಸದ್ದು ಮಾಡಿದ ಮುಸ್ಲಿಂ ಸಂಘಟನೆಗಳ ಬಂದ್‌
*  ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಎಂದ ಸರ್ಕಾರ
*  ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಎಂದ ಸಿದ್ದು

ಬೆಂಗಳೂರು​(ಮಾ.18): ಹಿಜಾಬ್‌ ತೀರ್ಪಿಗೆ ಮುಸ್ಲಿಮರು ಸೆಡ್ಡು ಹೊಡೆದು ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಆದರೆ ಬಂದ್‌ ಕರುನಾಡಿನ ಜನತೆ ಡೋಂಟ್‌ ಕೇರ್‌ ಅಂದಿದ್ದಾರೆ.
* ವಿಧಾನಸಭೆಯಲ್ಲೂ ಮುಸ್ಲಿಂ ಸಂಘಟನೆಗಳ ಬಂದ್‌ ಸದ್ದು ಮಾಡಿದೆ. ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಅಂತ ಸರ್ಕಾರ ಹೇಳಿದೆ. ಹೀಗಾಗಿ ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಅಂತ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಹಿಜಾಬ್‌ ಇಲ್ಲದೆ ಪರೀಕ್ಷೆಯಿಂದ ದೂರ ಉಳಿದ ವಿದ್ಯಾರ್ಥಿಗಳು, ಈ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ

*   ಹೈಕೋರ್ಟ್‌ ತೀರ್ಪು ವಿರೋಧಿಸಿ ಕರ್ನಾಟಕ ಬಂದ್‌ ಮಾಡಿದ್ದು  ತಪ್ಪು ಅಂತ ಮುಸ್ಲಿಮರ ಬಂದ್‌ ವಿರುದ್ಧ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಕಿಡಿ ಕಾರಿದ್ದಾರೆ.
*  ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
* ಮತಾಂತರ ನಿಷೇಧ ಕಾಯ್ದೆಯನ್ನ ವಿರೋಧಿಸುತ್ತೇವೆ, ಬಿಜೆಪಿ ಏನು ಬೇಕೋ ಮಾಡಿಕೊಳ್ಳಲಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸವಾಲ್‌ ಹಾಕಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more