Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Published : Mar 18, 2022, 09:51 AM IST

*  ವಿಧಾನಸಭೆಯಲ್ಲೂ ಸದ್ದು ಮಾಡಿದ ಮುಸ್ಲಿಂ ಸಂಘಟನೆಗಳ ಬಂದ್‌
*  ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಎಂದ ಸರ್ಕಾರ
*  ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಎಂದ ಸಿದ್ದು

ಬೆಂಗಳೂರು​(ಮಾ.18): ಹಿಜಾಬ್‌ ತೀರ್ಪಿಗೆ ಮುಸ್ಲಿಮರು ಸೆಡ್ಡು ಹೊಡೆದು ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಆದರೆ ಬಂದ್‌ ಕರುನಾಡಿನ ಜನತೆ ಡೋಂಟ್‌ ಕೇರ್‌ ಅಂದಿದ್ದಾರೆ.
* ವಿಧಾನಸಭೆಯಲ್ಲೂ ಮುಸ್ಲಿಂ ಸಂಘಟನೆಗಳ ಬಂದ್‌ ಸದ್ದು ಮಾಡಿದೆ. ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಅಂತ ಸರ್ಕಾರ ಹೇಳಿದೆ. ಹೀಗಾಗಿ ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಅಂತ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಹಿಜಾಬ್‌ ಇಲ್ಲದೆ ಪರೀಕ್ಷೆಯಿಂದ ದೂರ ಉಳಿದ ವಿದ್ಯಾರ್ಥಿಗಳು, ಈ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ

*   ಹೈಕೋರ್ಟ್‌ ತೀರ್ಪು ವಿರೋಧಿಸಿ ಕರ್ನಾಟಕ ಬಂದ್‌ ಮಾಡಿದ್ದು  ತಪ್ಪು ಅಂತ ಮುಸ್ಲಿಮರ ಬಂದ್‌ ವಿರುದ್ಧ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಕಿಡಿ ಕಾರಿದ್ದಾರೆ.
*  ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
* ಮತಾಂತರ ನಿಷೇಧ ಕಾಯ್ದೆಯನ್ನ ವಿರೋಧಿಸುತ್ತೇವೆ, ಬಿಜೆಪಿ ಏನು ಬೇಕೋ ಮಾಡಿಕೊಳ್ಳಲಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸವಾಲ್‌ ಹಾಕಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more