Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Published : Mar 18, 2022, 09:51 AM IST

*  ವಿಧಾನಸಭೆಯಲ್ಲೂ ಸದ್ದು ಮಾಡಿದ ಮುಸ್ಲಿಂ ಸಂಘಟನೆಗಳ ಬಂದ್‌
*  ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಎಂದ ಸರ್ಕಾರ
*  ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಎಂದ ಸಿದ್ದು

ಬೆಂಗಳೂರು​(ಮಾ.18): ಹಿಜಾಬ್‌ ತೀರ್ಪಿಗೆ ಮುಸ್ಲಿಮರು ಸೆಡ್ಡು ಹೊಡೆದು ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಆದರೆ ಬಂದ್‌ ಕರುನಾಡಿನ ಜನತೆ ಡೋಂಟ್‌ ಕೇರ್‌ ಅಂದಿದ್ದಾರೆ.
* ವಿಧಾನಸಭೆಯಲ್ಲೂ ಮುಸ್ಲಿಂ ಸಂಘಟನೆಗಳ ಬಂದ್‌ ಸದ್ದು ಮಾಡಿದೆ. ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಅಂತ ಸರ್ಕಾರ ಹೇಳಿದೆ. ಹೀಗಾಗಿ ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಅಂತ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಹಿಜಾಬ್‌ ಇಲ್ಲದೆ ಪರೀಕ್ಷೆಯಿಂದ ದೂರ ಉಳಿದ ವಿದ್ಯಾರ್ಥಿಗಳು, ಈ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ

*   ಹೈಕೋರ್ಟ್‌ ತೀರ್ಪು ವಿರೋಧಿಸಿ ಕರ್ನಾಟಕ ಬಂದ್‌ ಮಾಡಿದ್ದು  ತಪ್ಪು ಅಂತ ಮುಸ್ಲಿಮರ ಬಂದ್‌ ವಿರುದ್ಧ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಕಿಡಿ ಕಾರಿದ್ದಾರೆ.
*  ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
* ಮತಾಂತರ ನಿಷೇಧ ಕಾಯ್ದೆಯನ್ನ ವಿರೋಧಿಸುತ್ತೇವೆ, ಬಿಜೆಪಿ ಏನು ಬೇಕೋ ಮಾಡಿಕೊಳ್ಳಲಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸವಾಲ್‌ ಹಾಕಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more