Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Published : Mar 18, 2022, 09:51 AM IST

*  ವಿಧಾನಸಭೆಯಲ್ಲೂ ಸದ್ದು ಮಾಡಿದ ಮುಸ್ಲಿಂ ಸಂಘಟನೆಗಳ ಬಂದ್‌
*  ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಎಂದ ಸರ್ಕಾರ
*  ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಎಂದ ಸಿದ್ದು

ಬೆಂಗಳೂರು​(ಮಾ.18): ಹಿಜಾಬ್‌ ತೀರ್ಪಿಗೆ ಮುಸ್ಲಿಮರು ಸೆಡ್ಡು ಹೊಡೆದು ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಆದರೆ ಬಂದ್‌ ಕರುನಾಡಿನ ಜನತೆ ಡೋಂಟ್‌ ಕೇರ್‌ ಅಂದಿದ್ದಾರೆ.
* ವಿಧಾನಸಭೆಯಲ್ಲೂ ಮುಸ್ಲಿಂ ಸಂಘಟನೆಗಳ ಬಂದ್‌ ಸದ್ದು ಮಾಡಿದೆ. ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಅಂತ ಸರ್ಕಾರ ಹೇಳಿದೆ. ಹೀಗಾಗಿ ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಅಂತ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಹಿಜಾಬ್‌ ಇಲ್ಲದೆ ಪರೀಕ್ಷೆಯಿಂದ ದೂರ ಉಳಿದ ವಿದ್ಯಾರ್ಥಿಗಳು, ಈ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ

*   ಹೈಕೋರ್ಟ್‌ ತೀರ್ಪು ವಿರೋಧಿಸಿ ಕರ್ನಾಟಕ ಬಂದ್‌ ಮಾಡಿದ್ದು  ತಪ್ಪು ಅಂತ ಮುಸ್ಲಿಮರ ಬಂದ್‌ ವಿರುದ್ಧ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಕಿಡಿ ಕಾರಿದ್ದಾರೆ.
*  ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
* ಮತಾಂತರ ನಿಷೇಧ ಕಾಯ್ದೆಯನ್ನ ವಿರೋಧಿಸುತ್ತೇವೆ, ಬಿಜೆಪಿ ಏನು ಬೇಕೋ ಮಾಡಿಕೊಳ್ಳಲಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸವಾಲ್‌ ಹಾಕಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more