ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ ನಟ್‌ನಲ್ಲಿ ಹೆಸರಿದ್ರೆ, ಮುಂದೇನು?

ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ ನಟ್‌ನಲ್ಲಿ ಹೆಸರಿದ್ರೆ, ಮುಂದೇನು?

Published : Apr 15, 2022, 11:56 PM ISTUpdated : Apr 15, 2022, 11:59 PM IST

ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಡೆತ್ ನೋಟ್ ನಲ್ಲಿ ಯಾರದೋ ಹೆಸರು ಬರೆದಿಟ್ಟಲ್ಲಿ ಮಂದೇನಾಗುತ್ತದೆ? ಆತನನ್ನು ಅರೆಸ್ಟ್ ಮಾಡ್ತಾರಾ? ತನಿಖೆ ಹೇಗೆ ನಡೆಯುತ್ತೆ? ಇವೆಲ್ಲದರ ವರದಿ
 

ಬೆಂಗಳೂರು (ಏ. 15): ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್  (Santosh Patil) ಆತ್ಮಹತ್ಯೆ ವಿಚಾರ ಹಾಗೂ ಅದರ ಬೆನ್ನಲ್ಲಿಯೇ ಬಂದ 40% ಕಮೀಷನ್ ವಿಚಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ (K S Eshwarappa)  ಅವರ ತಲೆದಂಡವಾಗಿದೆ. ಆದರೆ, ಕಾಂಗ್ರೆಸ್  (Congress) ಮಾತ್ರ ಪಟ್ಟು ಬಿಡುತ್ತಿಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಈಶ್ವರಪ್ಪ ಅವರ ಬಂಧನವಾಗಬೇಕು ಎಂದು ಹೇಳಿದೆ.

ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

ಅಷ್ಟಕ್ಕೂ ಕಾಂಗ್ರೆಸ್ ನೀಡಿರೋ ಕಾರಣ ಏನಂದ್ರೆ ಮೆಸೇಜ್ ನಲ್ಲಿ ನನ್ನ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ಬರೆದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರದೋ ಹೆಸರನ್ನು ಬರೆದಿಟ್ಟಲ್ಲಿ ಮುಂದೇನಾಗುತ್ತದೆ? ಆತನನ್ನು ಅರೆಸ್ಟ್ ಮಾಡ್ತಾರಾ? ಅಥವಾ ವಿವರವಾದ ತನಿಖೆ ನಡೆಯುತ್ತಾ? ಎನ್ನುವ ಕುತೂಹಲ ಎಲ್ಲರಲ್ಲಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
Read more