ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ ನಟ್‌ನಲ್ಲಿ ಹೆಸರಿದ್ರೆ, ಮುಂದೇನು?

ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ ನಟ್‌ನಲ್ಲಿ ಹೆಸರಿದ್ರೆ, ಮುಂದೇನು?

Published : Apr 15, 2022, 11:56 PM ISTUpdated : Apr 15, 2022, 11:59 PM IST

ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಡೆತ್ ನೋಟ್ ನಲ್ಲಿ ಯಾರದೋ ಹೆಸರು ಬರೆದಿಟ್ಟಲ್ಲಿ ಮಂದೇನಾಗುತ್ತದೆ? ಆತನನ್ನು ಅರೆಸ್ಟ್ ಮಾಡ್ತಾರಾ? ತನಿಖೆ ಹೇಗೆ ನಡೆಯುತ್ತೆ? ಇವೆಲ್ಲದರ ವರದಿ
 

ಬೆಂಗಳೂರು (ಏ. 15): ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್  (Santosh Patil) ಆತ್ಮಹತ್ಯೆ ವಿಚಾರ ಹಾಗೂ ಅದರ ಬೆನ್ನಲ್ಲಿಯೇ ಬಂದ 40% ಕಮೀಷನ್ ವಿಚಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ (K S Eshwarappa)  ಅವರ ತಲೆದಂಡವಾಗಿದೆ. ಆದರೆ, ಕಾಂಗ್ರೆಸ್  (Congress) ಮಾತ್ರ ಪಟ್ಟು ಬಿಡುತ್ತಿಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಈಶ್ವರಪ್ಪ ಅವರ ಬಂಧನವಾಗಬೇಕು ಎಂದು ಹೇಳಿದೆ.

ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

ಅಷ್ಟಕ್ಕೂ ಕಾಂಗ್ರೆಸ್ ನೀಡಿರೋ ಕಾರಣ ಏನಂದ್ರೆ ಮೆಸೇಜ್ ನಲ್ಲಿ ನನ್ನ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ಬರೆದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರದೋ ಹೆಸರನ್ನು ಬರೆದಿಟ್ಟಲ್ಲಿ ಮುಂದೇನಾಗುತ್ತದೆ? ಆತನನ್ನು ಅರೆಸ್ಟ್ ಮಾಡ್ತಾರಾ? ಅಥವಾ ವಿವರವಾದ ತನಿಖೆ ನಡೆಯುತ್ತಾ? ಎನ್ನುವ ಕುತೂಹಲ ಎಲ್ಲರಲ್ಲಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more