ಬೆಂಗಳೂರು ಮೈಸೂರು ಹೆದ್ದಾರಿ ಹಿಂದಿದೆ 'ಸಿಂಹ' ಶಕ್ತಿ, ಇದರೊಳಗೆ ಯಾಕೆ ಬಂತು ಶ್ರೇಯಸ್ಸಿನ ಕುಸ್ತಿ?

ಬೆಂಗಳೂರು ಮೈಸೂರು ಹೆದ್ದಾರಿ ಹಿಂದಿದೆ 'ಸಿಂಹ' ಶಕ್ತಿ, ಇದರೊಳಗೆ ಯಾಕೆ ಬಂತು ಶ್ರೇಯಸ್ಸಿನ ಕುಸ್ತಿ?

Published : Mar 11, 2023, 09:48 PM ISTUpdated : Mar 11, 2023, 10:52 PM IST

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಹೇಗಿದೆ? ಪ್ರಯಾಣದ ಹಾಗೂ ಡ್ರೈವಿಂಗ್ ಅನುಭವ ಹೇಗಿದೆ? ಒಂದಡೆ ಈ ಹೆದ್ದಾರಿ ಕ್ರೆಡಿಟ್ ಪಡೆಯಲು ರಾಜಕೀಯ ಬಡಿದಾಟ ಆರಂಭಗೊಂಡಿದೆ. ಇದರ ನಡುವೆ ಹೆದ್ದಾರಿ ಘೋಷಣೆಯಿಂದ ಹಿಡಿದೂ ಕಾಮಗಾರಿ ಸಂಪೂರ್ಣವಾಗುವವರೆಗೆ ಸತತವಾಗಿ ಶ್ರಮವಹಿಸಿದ ಸಂಸದ ಪ್ರತಾಪ್ ಸಿಂಹ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮುಕ್ತವಾಗಿ ಮಾತನಾಡಿದ್ದಾರೆ. ದಶಪಥ ಹೆದ್ದಾರಿಯಲ್ಲಿ ಪ್ರತಾಪ್ ಸಿಂಹ ಜೊತೆ ಏಷ್ಯಾನೆಟ್ ಸುವರ್ಣನ್ಯೂಸ್ ಸವಾರಿ ನಡುವಿನ ಕುತೂಹಲಕರ ಸಂವಾದ ಇಲ್ಲಿದೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ಇದೀಗ ದೇಶಾದ್ಯಂತ ಸುದ್ದಿಯಾಗಿದೆ. ಒಂದು ದೇಶದ ಅತ್ಯುತ್ತಮ ಎಕ್ಸ್‌ಪ್ರೆಸ್‌ವೇ ಅನ್ನೋ ಕಾರಣಕ್ಕೆ ಸದ್ದು ಮಾಡಿದರೆ, ಮತ್ತೊಂದು ಕ್ರಿಕೆಟ್ ವಾರ್‌ನಿಂದಲೂ ಸುದ್ದಿಯಾಗಿದೆ. ಈ ರಸ್ತೆ ಘೋಷಣೆ, ಯೋಜನೆ, ಕಾಮಗಾರಿ, ಖರ್ಚು ವೆಚ್ಚ, ಎದುರಾದ ಸಮಸ್ಯೆ ಹಾಗೂ ಸವಾಲುಗಳ ಕುರಿತು ಖುದ್ದು ಪ್ರತಾಪ್ ಸಿಂಹ ಮಾತನಾಡಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಇದೇ ದಶಪಥ ಹೆದ್ದಾರಿಯಲ್ಲಿ ಪ್ರತಾಪ್ ಸಿಂಹ ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಮಾತುಕತೆಯಲ್ಲಿ ಹಲವು ರೋಚಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.  
 

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more