ಪಾದರಾಯನಪುರ ಗಲಾಟೆ ನಡೆಯುತ್ತಿದ್ಧಾಗ ಶಾಸಕ ಜಮೀರ್ ಖಾನ್ ಎಲ್ಲಿದ್ರು?

ಪಾದರಾಯನಪುರ ಗಲಾಟೆ ನಡೆಯುತ್ತಿದ್ಧಾಗ ಶಾಸಕ ಜಮೀರ್ ಖಾನ್ ಎಲ್ಲಿದ್ರು?

Suvarna News   | Asianet News
Published : Apr 20, 2020, 11:48 AM IST

ಪಾದರಾಯನಪುರದಲ್ಲಿ ಗಲಾಟೆ ನಡೆಯುತ್ತಿದ್ದಾಗ ಶಾಸಕ ಜಮೀರ್ ಅಹ್ಮದ್ ಖಾನ್ ಎಲ್ಲಿದ್ದರು? ಎಂಬ ಪ್ರಶ್ನೆಗೆ ಬಿಜೆಪಿ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

ಬೆಂಗಳೂರು (ಏ. 20): ಪಾದರಾಯನಪುರದಲ್ಲಿ ಗಲಾಟೆ ನಡೆಯುತ್ತಿದ್ದಾಗ ಶಾಸಕ ಜಮೀರ್ ಅಹ್ಮದ್ ಖಾನ್ ಎಲ್ಲಿದ್ದರು? ಎಂಬ ಪ್ರಶ್ನೆಗೆ ಬಿಜೆಪಿ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. 

ಪಾದರಾಯನಪುರದಲ್ಲಿ 50 ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಅಲ್ಲಿನ ಸ್ಥಳೀಯರು ಗೂಂಡಾಗಿರಿ ನಡೆಸಿದ್ದಾರೆ. ಘಟನೆ ತೀವ್ರ ಸ್ವರೂಪ ಪಡೆದುಕೊಂಡರೂ ಶಾಸಕ ಜಮೀರ್ ಖಾನ್ ಮಾತ್ರ ಪತ್ತೆಯೇ ಇರಲಿಲ್ಲ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?