ಪಾದರಾಯನಪುರ ಗಲಾಟೆ ನಡೆಯುತ್ತಿದ್ಧಾಗ ಶಾಸಕ ಜಮೀರ್ ಖಾನ್ ಎಲ್ಲಿದ್ರು?

ಪಾದರಾಯನಪುರ ಗಲಾಟೆ ನಡೆಯುತ್ತಿದ್ಧಾಗ ಶಾಸಕ ಜಮೀರ್ ಖಾನ್ ಎಲ್ಲಿದ್ರು?

Suvarna News   | Asianet News
Published : Apr 20, 2020, 11:48 AM IST

ಪಾದರಾಯನಪುರದಲ್ಲಿ ಗಲಾಟೆ ನಡೆಯುತ್ತಿದ್ದಾಗ ಶಾಸಕ ಜಮೀರ್ ಅಹ್ಮದ್ ಖಾನ್ ಎಲ್ಲಿದ್ದರು? ಎಂಬ ಪ್ರಶ್ನೆಗೆ ಬಿಜೆಪಿ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

ಬೆಂಗಳೂರು (ಏ. 20): ಪಾದರಾಯನಪುರದಲ್ಲಿ ಗಲಾಟೆ ನಡೆಯುತ್ತಿದ್ದಾಗ ಶಾಸಕ ಜಮೀರ್ ಅಹ್ಮದ್ ಖಾನ್ ಎಲ್ಲಿದ್ದರು? ಎಂಬ ಪ್ರಶ್ನೆಗೆ ಬಿಜೆಪಿ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. 

ಪಾದರಾಯನಪುರದಲ್ಲಿ 50 ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಅಲ್ಲಿನ ಸ್ಥಳೀಯರು ಗೂಂಡಾಗಿರಿ ನಡೆಸಿದ್ದಾರೆ. ಘಟನೆ ತೀವ್ರ ಸ್ವರೂಪ ಪಡೆದುಕೊಂಡರೂ ಶಾಸಕ ಜಮೀರ್ ಖಾನ್ ಮಾತ್ರ ಪತ್ತೆಯೇ ಇರಲಿಲ್ಲ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!