Hijab Row: ಹಿಜಾಬ್‌ಗೆ ಪಟ್ಟು ಹಿಡಿದ 6 ಮಂದಿಗೆ ಗುಪ್ತ ತರಬೇತಿ ನೀಡಲಾಗಿತ್ತಾ.?

Hijab Row: ಹಿಜಾಬ್‌ಗೆ ಪಟ್ಟು ಹಿಡಿದ 6 ಮಂದಿಗೆ ಗುಪ್ತ ತರಬೇತಿ ನೀಡಲಾಗಿತ್ತಾ.?

Published : Feb 10, 2022, 05:18 PM ISTUpdated : Feb 10, 2022, 05:29 PM IST

ಹಿಜಾಬ್ VS ಕೇಸರಿ ಸಂಘರ್ಷ ಇಡೀ ದೇಶದ ಗಮನ ಸೆಳೆಯುತ್ತಿದೆ. ವಿವಾದ ಸಂಘರ್ಷದ ಸ್ವರೂಪ ಪಡೆದಿದೆ. ಈ ಗಲಾಟೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. 

ಹಿಜಾಬ್ VS ಕೇಸರಿ (Hijab VS Saffron Row)  ಸಂಘರ್ಷ ಇಡೀ ದೇಶದ ಗಮನ ಸೆಳೆಯುತ್ತಿದೆ. ವಿವಾದ ಸಂಘರ್ಷದ ಸ್ವರೂಪ ಪಡೆದಿದೆ. ಈ ಗಲಾಟೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. 

ಕಾಲೇಜಿನಲ್ಲಿ ಹಿಜಾಬ್‌ ಧರಿಸುವಂತೆ ಪಟ್ಟು ಹಿಡಿದಿರುವ 6 ಮಂದಿ ವಿದ್ಯಾರ್ಥಿಗಳಿಗೆ, ಮೊದಲು ಗುಪ್ತ ತರಬೇತಿ ನೀಡಿ ಬ್ರೈನ್‌ ವಾಶ್‌ ಮಾಡಲಾಗಿತ್ತು. ಸಂಘಟನೆಯೊಂದು ಈ ಕಾಲೇಜಿನ 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಲು ಪಟ್ಟು ಹಿಡಿಯಲು ಗುಪ್ತ ಸ್ಥಳದಲ್ಲಿ ತರಬೇತಿ ನೀಡಿದೆ. ಆದರೆ ಅವರಲ್ಲಿ 6 ವಿದ್ಯಾರ್ಥಿನಿಯರ ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಎಂದು ಹೇಳಿ ಹಿಜಾಬ್‌ ಧರಿಸದೇ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರು. ಇನ್ನುಳಿದ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಕೊಂಡು ಬಂದು ವಿವಾದ ಸೃಷ್ಟಿಸಿದ್ದಾರೆ. ಅವರು ಕಾಲೇಜಿಗೆ ಪ್ರವೇಶ ಪಡೆದ ಆರಂಭದಲ್ಲಿ ಹಿಜಾಬ್‌ ಧರಿಸುತ್ತಿರಲಿಲ್ಲ. ಈ ಬಗ್ಗೆ ತಮ್ಮಲ್ಲಿ ಫೋಟೋ ಸಾಕ್ಷಿಗಳಿವೆ. ಈ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ ಹೇಳಿದ್ದಾರೆ.

ಹಿಜಾಬ್‌ ವಿವಾದದ ಬಗ್ಗೆ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಏಕಕಾಲದಲ್ಲಿ ಕೇಸರಿ ಶಾಲು ಪೇಟ ಧರಿಸಿ, ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತಾ ಗಲಭೆ ನಡೆಸಿದ್ದು ಸಂಘ ಪರಿವಾರದ ಷಡ್ಯಂತ್ರವಾಗಿದೆ ಎಂದು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾದ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆಆರೋಪಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more