Hijab Row: ಹಿಜಾಬ್‌ಗೆ ಪಟ್ಟು ಹಿಡಿದ 6 ಮಂದಿಗೆ ಗುಪ್ತ ತರಬೇತಿ ನೀಡಲಾಗಿತ್ತಾ.?

Hijab Row: ಹಿಜಾಬ್‌ಗೆ ಪಟ್ಟು ಹಿಡಿದ 6 ಮಂದಿಗೆ ಗುಪ್ತ ತರಬೇತಿ ನೀಡಲಾಗಿತ್ತಾ.?

Published : Feb 10, 2022, 05:18 PM ISTUpdated : Feb 10, 2022, 05:29 PM IST

ಹಿಜಾಬ್ VS ಕೇಸರಿ ಸಂಘರ್ಷ ಇಡೀ ದೇಶದ ಗಮನ ಸೆಳೆಯುತ್ತಿದೆ. ವಿವಾದ ಸಂಘರ್ಷದ ಸ್ವರೂಪ ಪಡೆದಿದೆ. ಈ ಗಲಾಟೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. 

ಹಿಜಾಬ್ VS ಕೇಸರಿ (Hijab VS Saffron Row)  ಸಂಘರ್ಷ ಇಡೀ ದೇಶದ ಗಮನ ಸೆಳೆಯುತ್ತಿದೆ. ವಿವಾದ ಸಂಘರ್ಷದ ಸ್ವರೂಪ ಪಡೆದಿದೆ. ಈ ಗಲಾಟೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. 

ಕಾಲೇಜಿನಲ್ಲಿ ಹಿಜಾಬ್‌ ಧರಿಸುವಂತೆ ಪಟ್ಟು ಹಿಡಿದಿರುವ 6 ಮಂದಿ ವಿದ್ಯಾರ್ಥಿಗಳಿಗೆ, ಮೊದಲು ಗುಪ್ತ ತರಬೇತಿ ನೀಡಿ ಬ್ರೈನ್‌ ವಾಶ್‌ ಮಾಡಲಾಗಿತ್ತು. ಸಂಘಟನೆಯೊಂದು ಈ ಕಾಲೇಜಿನ 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಲು ಪಟ್ಟು ಹಿಡಿಯಲು ಗುಪ್ತ ಸ್ಥಳದಲ್ಲಿ ತರಬೇತಿ ನೀಡಿದೆ. ಆದರೆ ಅವರಲ್ಲಿ 6 ವಿದ್ಯಾರ್ಥಿನಿಯರ ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಎಂದು ಹೇಳಿ ಹಿಜಾಬ್‌ ಧರಿಸದೇ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರು. ಇನ್ನುಳಿದ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಕೊಂಡು ಬಂದು ವಿವಾದ ಸೃಷ್ಟಿಸಿದ್ದಾರೆ. ಅವರು ಕಾಲೇಜಿಗೆ ಪ್ರವೇಶ ಪಡೆದ ಆರಂಭದಲ್ಲಿ ಹಿಜಾಬ್‌ ಧರಿಸುತ್ತಿರಲಿಲ್ಲ. ಈ ಬಗ್ಗೆ ತಮ್ಮಲ್ಲಿ ಫೋಟೋ ಸಾಕ್ಷಿಗಳಿವೆ. ಈ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ ಹೇಳಿದ್ದಾರೆ.

ಹಿಜಾಬ್‌ ವಿವಾದದ ಬಗ್ಗೆ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಏಕಕಾಲದಲ್ಲಿ ಕೇಸರಿ ಶಾಲು ಪೇಟ ಧರಿಸಿ, ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತಾ ಗಲಭೆ ನಡೆಸಿದ್ದು ಸಂಘ ಪರಿವಾರದ ಷಡ್ಯಂತ್ರವಾಗಿದೆ ಎಂದು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾದ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆಆರೋಪಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more