PSI Recruitment Scam: ಅಮೃತ್‌ ಪೌಲ್‌ ಆಯ್ತು, ನೆಕ್ಸ್ಟ್ ಯಾರು?

PSI Recruitment Scam: ಅಮೃತ್‌ ಪೌಲ್‌ ಆಯ್ತು, ನೆಕ್ಸ್ಟ್ ಯಾರು?

Published : Jul 05, 2022, 10:54 AM IST

*  ಅಮೃತ್‌ ಪೌಲ್‌ ಬಂಧನದ ಬಳಿಕ ಪೊಲೀಸ್‌ ಇಲಾಖೆಯಲ್ಲಿ ಚರ್ಚೆ ಆರಂಭ
*  ಎಡಿಜಿಪಿ ಬೆನ್ನಿಗೆ ನಿಂತಿದ್ರಾ ಹಿರಿಯ ಅಧಿಕಾರಿ ಮತ್ತು ಕೆಲ ರಾಜಕಾರಣಿಗಳು?
*  ಎಡಿಜಿಪಿ ಬಂಧನವಾಗದಂತೆ ಹಿರಿಯ ಐಪಿಎಸ್‌ ಅಧಿಕಾರಿ ತಡೆದ್ರಾ?

ಬೆಂಗಳೂರು(ಜು.05): ರಾಜ್ಯದಲ್ಲಿ ದೊಡ್ಡ ಆಗ್ತಿದಿಯಾ ಪಿಎಸ್‌ಐ ನೇಮಕಾತಿ ಪ್ರಕರಣ?. ಹೌದು, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್‌ ಪೌಲ್‌ ಅರೆಸ್ಟ್‌ ಆಗಿದ್ದರು. ಎಡಿಜಿಪಿ ಅಮೃತ್‌ ಪೌಲ್‌ ಬಂಧನವಾಯ್ತು ಈಗ ನೆಕ್ಸ್ಟ್‌ ಯಾರು? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಅಮೃತ್‌ ಪೌಲ್‌ ಬಂಧನದ ಬಳಿಕ ಪೊಲೀಸ್‌ ಇಲಾಖೆಯಲ್ಲಿ ಚರ್ಚೆ ಆರಂಭವಾಗಿದೆ. ಎಡಿಜಿಪಿ ಬೆನ್ನಿಗೆ ನಿಂತಿದ್ರಾ ಹಿರಿಯ ಅಧಿಕಾರಿ ಮತ್ತು ಕೆಲ ರಾಜಕಾರಣಿಗಳು?, ಎಡಿಜಿಪಿ ಬಂಧನವಾಗದಂತೆ ಹಿರಿಯ ಐಪಿಎಸ್‌ ಅಧಿಕಾರಿ ತಡೆದ್ರಾ? ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ADGP ಅಮೃತ್ ಪೌಲ್ ಹಾಗೂ IAS ಅಧಿಕಾರಿ ಮಂಜುನಾಥ್ ಅಮಾನತು, ರಾಜ್ಯ ಸರ್ಕಾರ ಆದೇಶ!

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more