PSI Recruitment Scam: ಅಮೃತ್‌ ಪೌಲ್‌ ಆಯ್ತು, ನೆಕ್ಸ್ಟ್ ಯಾರು?

PSI Recruitment Scam: ಅಮೃತ್‌ ಪೌಲ್‌ ಆಯ್ತು, ನೆಕ್ಸ್ಟ್ ಯಾರು?

Published : Jul 05, 2022, 10:54 AM IST

*  ಅಮೃತ್‌ ಪೌಲ್‌ ಬಂಧನದ ಬಳಿಕ ಪೊಲೀಸ್‌ ಇಲಾಖೆಯಲ್ಲಿ ಚರ್ಚೆ ಆರಂಭ
*  ಎಡಿಜಿಪಿ ಬೆನ್ನಿಗೆ ನಿಂತಿದ್ರಾ ಹಿರಿಯ ಅಧಿಕಾರಿ ಮತ್ತು ಕೆಲ ರಾಜಕಾರಣಿಗಳು?
*  ಎಡಿಜಿಪಿ ಬಂಧನವಾಗದಂತೆ ಹಿರಿಯ ಐಪಿಎಸ್‌ ಅಧಿಕಾರಿ ತಡೆದ್ರಾ?

ಬೆಂಗಳೂರು(ಜು.05): ರಾಜ್ಯದಲ್ಲಿ ದೊಡ್ಡ ಆಗ್ತಿದಿಯಾ ಪಿಎಸ್‌ಐ ನೇಮಕಾತಿ ಪ್ರಕರಣ?. ಹೌದು, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್‌ ಪೌಲ್‌ ಅರೆಸ್ಟ್‌ ಆಗಿದ್ದರು. ಎಡಿಜಿಪಿ ಅಮೃತ್‌ ಪೌಲ್‌ ಬಂಧನವಾಯ್ತು ಈಗ ನೆಕ್ಸ್ಟ್‌ ಯಾರು? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಅಮೃತ್‌ ಪೌಲ್‌ ಬಂಧನದ ಬಳಿಕ ಪೊಲೀಸ್‌ ಇಲಾಖೆಯಲ್ಲಿ ಚರ್ಚೆ ಆರಂಭವಾಗಿದೆ. ಎಡಿಜಿಪಿ ಬೆನ್ನಿಗೆ ನಿಂತಿದ್ರಾ ಹಿರಿಯ ಅಧಿಕಾರಿ ಮತ್ತು ಕೆಲ ರಾಜಕಾರಣಿಗಳು?, ಎಡಿಜಿಪಿ ಬಂಧನವಾಗದಂತೆ ಹಿರಿಯ ಐಪಿಎಸ್‌ ಅಧಿಕಾರಿ ತಡೆದ್ರಾ? ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ADGP ಅಮೃತ್ ಪೌಲ್ ಹಾಗೂ IAS ಅಧಿಕಾರಿ ಮಂಜುನಾಥ್ ಅಮಾನತು, ರಾಜ್ಯ ಸರ್ಕಾರ ಆದೇಶ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more