ಡ್ರಗ್ಸ್‌ ಕೇಸ್‌: ಭಾರೀ ಅನುಮಾನ ಮೂಡಿಸಿದ ಮಂಗಳೂರು ಪೊಲೀಸರು ನಡೆ

ಡ್ರಗ್ಸ್‌ ಕೇಸ್‌: ಭಾರೀ ಅನುಮಾನ ಮೂಡಿಸಿದ ಮಂಗಳೂರು ಪೊಲೀಸರು ನಡೆ

Suvarna News   | Asianet News
Published : Sep 08, 2021, 01:08 PM ISTUpdated : Sep 08, 2021, 01:12 PM IST

* ಆರೋಪಿ ಕಿಶೋರ್‌ ಶೆಟ್ಟಿ ಹೇಳಿಕೆ ಇದ್ರೂ ಅನುಶ್ರೀ ವಿರುದ್ಧ ಕ್ರಮ ಏಕೆ ತೆಗೆದುಕೊಂಡಿಲ್ಲ?
*  ಯಾರ ಒತ್ತಡ ಇದೆ ಮಂಗಳೂರು ಪೊಲೀಸರ ಮೇಲೆ?
*  ಅನುಶ್ರೀಯನ್ನ ಯಾಕೆ ಆರೋಪಿಯನ್ನಾಗಿ ಮಾಡಿಲ್ಲ? 

ಮಂಗಳೂರು(ಸೆ.08): ಡ್ರಗ್ಸ್‌ ಕೇಸ್‌ಗೆ ಸಂಬಂಧಿಸಿದಂತೆ ಅನುಶ್ರೀಯನ್ನ ಯಾಕೆ ಆರೋಪಿಯನ್ನಾಗಿ ಮಾಡಿಲ್ಲ?. ಮಂಗಳೂರು ಪೊಲೀಸರ ನಡೆ ಭಾರೀ ಅನುಮಾನ ಮೂಡಿಸಿದೆ. ಆರೋಪಿ ಕಿಶೋರ್‌ ಶೆಟ್ಟಿ ಹೇಳಿಕೆ ಇದ್ರೂ ಅನುಶ್ರೀ ವಿರುದ್ಧ ಕ್ರಮ ಏಕೆ ತೆಗೆದುಕೊಂಡಿಲ್ಲ?. ಕಿಶೋರ್‌ ಶೆಟ್ಟಿ ಹೇಳಿಕೆ ಆಧಾರದ ಮೇಲೆ ವಿಚಾರಣೆಗೆ ಕರೆಸಿ ಅದಾದ ಬಳಿಕ ಅನುಶ್ರೀಯನ್ನ ಆರೋಪಿಯನ್ನಾಗಿ ಏಕೆ ಮಾಡಲಿಲ್ಲ ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗಿವೆ. ಯಾರ ಒತ್ತಡ ಇದೆ ಮಂಗಳೂರು ಪೊಲೀಸರ ಮೇಲೆ ಎಂಬ ಪ್ರಶ್ನೆ ಎದ್ದಿದೆ. 

ನಿರೂಪಕಿ ಅನುಶ್ರೀಗೆ ಮತ್ತೆ ಸಂಕಷ್ಟ: ಡ್ರಗ್ಸ್ ತಗೊಂಡಿದ್ದು ಕನ್ಫರ್ಮ್?

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?