ಡ್ರಗ್ಸ್‌ ಕೇಸ್‌: ಭಾರೀ ಅನುಮಾನ ಮೂಡಿಸಿದ ಮಂಗಳೂರು ಪೊಲೀಸರು ನಡೆ

ಡ್ರಗ್ಸ್‌ ಕೇಸ್‌: ಭಾರೀ ಅನುಮಾನ ಮೂಡಿಸಿದ ಮಂಗಳೂರು ಪೊಲೀಸರು ನಡೆ

Suvarna News   | Asianet News
Published : Sep 08, 2021, 01:08 PM ISTUpdated : Sep 08, 2021, 01:12 PM IST

* ಆರೋಪಿ ಕಿಶೋರ್‌ ಶೆಟ್ಟಿ ಹೇಳಿಕೆ ಇದ್ರೂ ಅನುಶ್ರೀ ವಿರುದ್ಧ ಕ್ರಮ ಏಕೆ ತೆಗೆದುಕೊಂಡಿಲ್ಲ?
*  ಯಾರ ಒತ್ತಡ ಇದೆ ಮಂಗಳೂರು ಪೊಲೀಸರ ಮೇಲೆ?
*  ಅನುಶ್ರೀಯನ್ನ ಯಾಕೆ ಆರೋಪಿಯನ್ನಾಗಿ ಮಾಡಿಲ್ಲ? 

ಮಂಗಳೂರು(ಸೆ.08): ಡ್ರಗ್ಸ್‌ ಕೇಸ್‌ಗೆ ಸಂಬಂಧಿಸಿದಂತೆ ಅನುಶ್ರೀಯನ್ನ ಯಾಕೆ ಆರೋಪಿಯನ್ನಾಗಿ ಮಾಡಿಲ್ಲ?. ಮಂಗಳೂರು ಪೊಲೀಸರ ನಡೆ ಭಾರೀ ಅನುಮಾನ ಮೂಡಿಸಿದೆ. ಆರೋಪಿ ಕಿಶೋರ್‌ ಶೆಟ್ಟಿ ಹೇಳಿಕೆ ಇದ್ರೂ ಅನುಶ್ರೀ ವಿರುದ್ಧ ಕ್ರಮ ಏಕೆ ತೆಗೆದುಕೊಂಡಿಲ್ಲ?. ಕಿಶೋರ್‌ ಶೆಟ್ಟಿ ಹೇಳಿಕೆ ಆಧಾರದ ಮೇಲೆ ವಿಚಾರಣೆಗೆ ಕರೆಸಿ ಅದಾದ ಬಳಿಕ ಅನುಶ್ರೀಯನ್ನ ಆರೋಪಿಯನ್ನಾಗಿ ಏಕೆ ಮಾಡಲಿಲ್ಲ ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗಿವೆ. ಯಾರ ಒತ್ತಡ ಇದೆ ಮಂಗಳೂರು ಪೊಲೀಸರ ಮೇಲೆ ಎಂಬ ಪ್ರಶ್ನೆ ಎದ್ದಿದೆ. 

ನಿರೂಪಕಿ ಅನುಶ್ರೀಗೆ ಮತ್ತೆ ಸಂಕಷ್ಟ: ಡ್ರಗ್ಸ್ ತಗೊಂಡಿದ್ದು ಕನ್ಫರ್ಮ್?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!