ಡ್ರಗ್ಸ್‌ ಕೇಸ್‌: ಭಾರೀ ಅನುಮಾನ ಮೂಡಿಸಿದ ಮಂಗಳೂರು ಪೊಲೀಸರು ನಡೆ

ಡ್ರಗ್ಸ್‌ ಕೇಸ್‌: ಭಾರೀ ಅನುಮಾನ ಮೂಡಿಸಿದ ಮಂಗಳೂರು ಪೊಲೀಸರು ನಡೆ

Suvarna News   | Asianet News
Published : Sep 08, 2021, 01:08 PM ISTUpdated : Sep 08, 2021, 01:12 PM IST

* ಆರೋಪಿ ಕಿಶೋರ್‌ ಶೆಟ್ಟಿ ಹೇಳಿಕೆ ಇದ್ರೂ ಅನುಶ್ರೀ ವಿರುದ್ಧ ಕ್ರಮ ಏಕೆ ತೆಗೆದುಕೊಂಡಿಲ್ಲ?
*  ಯಾರ ಒತ್ತಡ ಇದೆ ಮಂಗಳೂರು ಪೊಲೀಸರ ಮೇಲೆ?
*  ಅನುಶ್ರೀಯನ್ನ ಯಾಕೆ ಆರೋಪಿಯನ್ನಾಗಿ ಮಾಡಿಲ್ಲ? 

ಮಂಗಳೂರು(ಸೆ.08): ಡ್ರಗ್ಸ್‌ ಕೇಸ್‌ಗೆ ಸಂಬಂಧಿಸಿದಂತೆ ಅನುಶ್ರೀಯನ್ನ ಯಾಕೆ ಆರೋಪಿಯನ್ನಾಗಿ ಮಾಡಿಲ್ಲ?. ಮಂಗಳೂರು ಪೊಲೀಸರ ನಡೆ ಭಾರೀ ಅನುಮಾನ ಮೂಡಿಸಿದೆ. ಆರೋಪಿ ಕಿಶೋರ್‌ ಶೆಟ್ಟಿ ಹೇಳಿಕೆ ಇದ್ರೂ ಅನುಶ್ರೀ ವಿರುದ್ಧ ಕ್ರಮ ಏಕೆ ತೆಗೆದುಕೊಂಡಿಲ್ಲ?. ಕಿಶೋರ್‌ ಶೆಟ್ಟಿ ಹೇಳಿಕೆ ಆಧಾರದ ಮೇಲೆ ವಿಚಾರಣೆಗೆ ಕರೆಸಿ ಅದಾದ ಬಳಿಕ ಅನುಶ್ರೀಯನ್ನ ಆರೋಪಿಯನ್ನಾಗಿ ಏಕೆ ಮಾಡಲಿಲ್ಲ ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗಿವೆ. ಯಾರ ಒತ್ತಡ ಇದೆ ಮಂಗಳೂರು ಪೊಲೀಸರ ಮೇಲೆ ಎಂಬ ಪ್ರಶ್ನೆ ಎದ್ದಿದೆ. 

ನಿರೂಪಕಿ ಅನುಶ್ರೀಗೆ ಮತ್ತೆ ಸಂಕಷ್ಟ: ಡ್ರಗ್ಸ್ ತಗೊಂಡಿದ್ದು ಕನ್ಫರ್ಮ್?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!