ಕಾಂಗ್ರೆಸ್ ಕೋಟೆಯಲ್ಲಿ ಒಬ್ಬಂಟಿಯಾದ್ರಾ ಸಿದ್ದರಾಮಯ್ಯ, ಸೈಲೆಂಟಾಗಿದ್ಹೇಕೆ ಪಕ್ಷ.?

ಕಾಂಗ್ರೆಸ್ ಕೋಟೆಯಲ್ಲಿ ಒಬ್ಬಂಟಿಯಾದ್ರಾ ಸಿದ್ದರಾಮಯ್ಯ, ಸೈಲೆಂಟಾಗಿದ್ಹೇಕೆ ಪಕ್ಷ.?

Published : Mar 27, 2022, 05:08 PM ISTUpdated : Mar 27, 2022, 05:11 PM IST

‘ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ದುಪಟ್ಟಾಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದಕ್ಕೂ ಪ್ರಶ್ನಿಸುತ್ತೀರಾ?’ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ನಾಡಿನ ವಿವಿಧ ಮಠಾಧೀಶರು ಮತ್ತು ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿದ್ದರು.
 

‘ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ದುಪಟ್ಟಾಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದಕ್ಕೂ ಪ್ರಶ್ನಿಸುತ್ತೀರಾ?’ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ನಾಡಿನ ವಿವಿಧ ಮಠಾಧೀಶರು ಮತ್ತು ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿದ್ದರು.

‘ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ, ನಾನು ನಿನ್ನೆ ಹಿಜಾಬ್‌ ಪದವೇ ಬಳಸಿಲ್ಲ’ ಎಂದು ಹೇಳುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ವಾಮೀಜಿಗಳ ಬಟ್ಟೆಬಗೆಗಿನ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆಯಾಗುತ್ತಿದ್ದರೂ ಕಾಂಗ್ರೆಸ್ ನಾಯಕರು ಮಾತ್ರ ಸೈಲೆಂಟ್ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more