ಮುಸ್ಲಿಮರು ಹಲಾಲ್‌ ಕಟ್‌ ಮಾಡಿಕೊಳ್ಳಲಿ ಬಿಡಿ, ಯಾಕೆ ವಿರೋಧಿಸ್ತೀರಾ? ಸಿದ್ದು ಪ್ರಶ್ನೆ

ಮುಸ್ಲಿಮರು ಹಲಾಲ್‌ ಕಟ್‌ ಮಾಡಿಕೊಳ್ಳಲಿ ಬಿಡಿ, ಯಾಕೆ ವಿರೋಧಿಸ್ತೀರಾ? ಸಿದ್ದು ಪ್ರಶ್ನೆ

Published : Apr 03, 2022, 03:36 PM ISTUpdated : Apr 03, 2022, 03:42 PM IST

ಹಲಾಲ್ ವಿವಾದಕ್ಕೆ (Halal Row) ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಹಲಾಲ್‌ನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬರ್ತಿದ್ದಾರೆ. ಅದು ಮುಸ್ಲಿಮರು ನಡೆಸಿಕೊಂಡು ಬಂದಿರುವ ಪದ್ಧತಿ. ನೀವ್ಯಾಕೆ ಅದನ್ನ ವಿರೋಧಿಸುತ್ತೀರಿ..? ಎಂದು ಹಿಂದೂ ಸಂಘಟನೆಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 
 

ಬೆಂಗಳೂರು (ಏ. 03): ಹಲಾಲ್ ವಿವಾದಕ್ಕೆ (Halal Row) ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಹಲಾಲ್‌ನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬರ್ತಿದ್ದಾರೆ. ಅದು ಮುಸ್ಲಿಮರು ನಡೆಸಿಕೊಂಡು ಬಂದಿರುವ ಪದ್ಧತಿ. ನೀವ್ಯಾಕೆ ಅದನ್ನ ವಿರೋಧಿಸುತ್ತೀರಿ..? ಎಂದು ಹಿಂದೂ ಸಂಘಟನೆಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮನುಷ್ಯನಿಗೆ ಸಂಬಂಧವಿಲ್ಲದ ವಿಚಾರಗಳನ್ನು ಅನಗತ್ಯವಾಗಿ ತಂದು ಸಮಾಜದ ಶಾಂತಿ ಕದಡುತ್ತೀರಿ. ನಾವು ಹಬ್ಬಗಳಲ್ಲಿ ಮರಿಗಳನ್ನು ಕೊಯ್ಯುತ್ತೇವೆ. ನಾವೂ ಈ ಹಿಂದೆ ಹಲಾಲ್‌ಗಳನ್ನು ತಿಂದಿಲ್ವಾ...? ಅವರ ಪದ್ಧತಿ ಅವರು ಮಾಡಿಕೊಳ್ಳಲಿ ಬಿಡಿ' ಎಂದಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more