ಮುಸ್ಲಿಮರು ಹಲಾಲ್‌ ಕಟ್‌ ಮಾಡಿಕೊಳ್ಳಲಿ ಬಿಡಿ, ಯಾಕೆ ವಿರೋಧಿಸ್ತೀರಾ? ಸಿದ್ದು ಪ್ರಶ್ನೆ

ಮುಸ್ಲಿಮರು ಹಲಾಲ್‌ ಕಟ್‌ ಮಾಡಿಕೊಳ್ಳಲಿ ಬಿಡಿ, ಯಾಕೆ ವಿರೋಧಿಸ್ತೀರಾ? ಸಿದ್ದು ಪ್ರಶ್ನೆ

Published : Apr 03, 2022, 03:36 PM ISTUpdated : Apr 03, 2022, 03:42 PM IST

ಹಲಾಲ್ ವಿವಾದಕ್ಕೆ (Halal Row) ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಹಲಾಲ್‌ನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬರ್ತಿದ್ದಾರೆ. ಅದು ಮುಸ್ಲಿಮರು ನಡೆಸಿಕೊಂಡು ಬಂದಿರುವ ಪದ್ಧತಿ. ನೀವ್ಯಾಕೆ ಅದನ್ನ ವಿರೋಧಿಸುತ್ತೀರಿ..? ಎಂದು ಹಿಂದೂ ಸಂಘಟನೆಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 
 

ಬೆಂಗಳೂರು (ಏ. 03): ಹಲಾಲ್ ವಿವಾದಕ್ಕೆ (Halal Row) ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಹಲಾಲ್‌ನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬರ್ತಿದ್ದಾರೆ. ಅದು ಮುಸ್ಲಿಮರು ನಡೆಸಿಕೊಂಡು ಬಂದಿರುವ ಪದ್ಧತಿ. ನೀವ್ಯಾಕೆ ಅದನ್ನ ವಿರೋಧಿಸುತ್ತೀರಿ..? ಎಂದು ಹಿಂದೂ ಸಂಘಟನೆಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮನುಷ್ಯನಿಗೆ ಸಂಬಂಧವಿಲ್ಲದ ವಿಚಾರಗಳನ್ನು ಅನಗತ್ಯವಾಗಿ ತಂದು ಸಮಾಜದ ಶಾಂತಿ ಕದಡುತ್ತೀರಿ. ನಾವು ಹಬ್ಬಗಳಲ್ಲಿ ಮರಿಗಳನ್ನು ಕೊಯ್ಯುತ್ತೇವೆ. ನಾವೂ ಈ ಹಿಂದೆ ಹಲಾಲ್‌ಗಳನ್ನು ತಿಂದಿಲ್ವಾ...? ಅವರ ಪದ್ಧತಿ ಅವರು ಮಾಡಿಕೊಳ್ಳಲಿ ಬಿಡಿ' ಎಂದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more