ಮುಸ್ಲಿಮರು ಹಲಾಲ್‌ ಕಟ್‌ ಮಾಡಿಕೊಳ್ಳಲಿ ಬಿಡಿ, ಯಾಕೆ ವಿರೋಧಿಸ್ತೀರಾ? ಸಿದ್ದು ಪ್ರಶ್ನೆ

ಮುಸ್ಲಿಮರು ಹಲಾಲ್‌ ಕಟ್‌ ಮಾಡಿಕೊಳ್ಳಲಿ ಬಿಡಿ, ಯಾಕೆ ವಿರೋಧಿಸ್ತೀರಾ? ಸಿದ್ದು ಪ್ರಶ್ನೆ

Published : Apr 03, 2022, 03:36 PM ISTUpdated : Apr 03, 2022, 03:42 PM IST

ಹಲಾಲ್ ವಿವಾದಕ್ಕೆ (Halal Row) ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಹಲಾಲ್‌ನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬರ್ತಿದ್ದಾರೆ. ಅದು ಮುಸ್ಲಿಮರು ನಡೆಸಿಕೊಂಡು ಬಂದಿರುವ ಪದ್ಧತಿ. ನೀವ್ಯಾಕೆ ಅದನ್ನ ವಿರೋಧಿಸುತ್ತೀರಿ..? ಎಂದು ಹಿಂದೂ ಸಂಘಟನೆಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 
 

ಬೆಂಗಳೂರು (ಏ. 03): ಹಲಾಲ್ ವಿವಾದಕ್ಕೆ (Halal Row) ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಹಲಾಲ್‌ನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬರ್ತಿದ್ದಾರೆ. ಅದು ಮುಸ್ಲಿಮರು ನಡೆಸಿಕೊಂಡು ಬಂದಿರುವ ಪದ್ಧತಿ. ನೀವ್ಯಾಕೆ ಅದನ್ನ ವಿರೋಧಿಸುತ್ತೀರಿ..? ಎಂದು ಹಿಂದೂ ಸಂಘಟನೆಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮನುಷ್ಯನಿಗೆ ಸಂಬಂಧವಿಲ್ಲದ ವಿಚಾರಗಳನ್ನು ಅನಗತ್ಯವಾಗಿ ತಂದು ಸಮಾಜದ ಶಾಂತಿ ಕದಡುತ್ತೀರಿ. ನಾವು ಹಬ್ಬಗಳಲ್ಲಿ ಮರಿಗಳನ್ನು ಕೊಯ್ಯುತ್ತೇವೆ. ನಾವೂ ಈ ಹಿಂದೆ ಹಲಾಲ್‌ಗಳನ್ನು ತಿಂದಿಲ್ವಾ...? ಅವರ ಪದ್ಧತಿ ಅವರು ಮಾಡಿಕೊಳ್ಳಲಿ ಬಿಡಿ' ಎಂದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more