ಮುಸ್ಲಿಮರು ಹಲಾಲ್‌ ಕಟ್‌ ಮಾಡಿಕೊಳ್ಳಲಿ ಬಿಡಿ, ಯಾಕೆ ವಿರೋಧಿಸ್ತೀರಾ? ಸಿದ್ದು ಪ್ರಶ್ನೆ

ಮುಸ್ಲಿಮರು ಹಲಾಲ್‌ ಕಟ್‌ ಮಾಡಿಕೊಳ್ಳಲಿ ಬಿಡಿ, ಯಾಕೆ ವಿರೋಧಿಸ್ತೀರಾ? ಸಿದ್ದು ಪ್ರಶ್ನೆ

Published : Apr 03, 2022, 03:36 PM ISTUpdated : Apr 03, 2022, 03:42 PM IST

ಹಲಾಲ್ ವಿವಾದಕ್ಕೆ (Halal Row) ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಹಲಾಲ್‌ನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬರ್ತಿದ್ದಾರೆ. ಅದು ಮುಸ್ಲಿಮರು ನಡೆಸಿಕೊಂಡು ಬಂದಿರುವ ಪದ್ಧತಿ. ನೀವ್ಯಾಕೆ ಅದನ್ನ ವಿರೋಧಿಸುತ್ತೀರಿ..? ಎಂದು ಹಿಂದೂ ಸಂಘಟನೆಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 
 

ಬೆಂಗಳೂರು (ಏ. 03): ಹಲಾಲ್ ವಿವಾದಕ್ಕೆ (Halal Row) ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಹಲಾಲ್‌ನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬರ್ತಿದ್ದಾರೆ. ಅದು ಮುಸ್ಲಿಮರು ನಡೆಸಿಕೊಂಡು ಬಂದಿರುವ ಪದ್ಧತಿ. ನೀವ್ಯಾಕೆ ಅದನ್ನ ವಿರೋಧಿಸುತ್ತೀರಿ..? ಎಂದು ಹಿಂದೂ ಸಂಘಟನೆಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮನುಷ್ಯನಿಗೆ ಸಂಬಂಧವಿಲ್ಲದ ವಿಚಾರಗಳನ್ನು ಅನಗತ್ಯವಾಗಿ ತಂದು ಸಮಾಜದ ಶಾಂತಿ ಕದಡುತ್ತೀರಿ. ನಾವು ಹಬ್ಬಗಳಲ್ಲಿ ಮರಿಗಳನ್ನು ಕೊಯ್ಯುತ್ತೇವೆ. ನಾವೂ ಈ ಹಿಂದೆ ಹಲಾಲ್‌ಗಳನ್ನು ತಿಂದಿಲ್ವಾ...? ಅವರ ಪದ್ಧತಿ ಅವರು ಮಾಡಿಕೊಳ್ಳಲಿ ಬಿಡಿ' ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more