ಗಂಡನಿಗೆ ಬುದ್ಧಿ ಕೊಟ್ಟು, ನನ್ನ ಜೊತೆ ಸಂಸಾರ ಮಾಡುವಂತೆ ಮಾಡು ಎಂದು ದೇವರಿಗೆ ಪತ್ರ ಬರೆದ ಪತ್ನಿ..!

ಗಂಡನಿಗೆ ಬುದ್ಧಿ ಕೊಟ್ಟು, ನನ್ನ ಜೊತೆ ಸಂಸಾರ ಮಾಡುವಂತೆ ಮಾಡು ಎಂದು ದೇವರಿಗೆ ಪತ್ರ ಬರೆದ ಪತ್ನಿ..!

Published : Feb 15, 2021, 10:02 AM ISTUpdated : Feb 15, 2021, 10:40 AM IST

ಕೌಟುಂಬಿಕ ಕಲಹದಿಂದ ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದಾರೆ ಪತಿ. ಪತಿ ವಾಪಸ್ ಬರುವಂತೆ ಪತ್ನಿ ಪತ್ರ ಬರೆದಿದ್ದಾರೆ.

ಬೆಂಗಳೂರು (ಫೆ. 15): ಕೌಟುಂಬಿಕ ಕಲಹದಿಂದ ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದಾರೆ ಪತಿ. ಪತಿ ವಾಪಸ್ ಬರುವಂತೆ ಪತ್ನಿ ಪತ್ರ ಬರೆದಿದ್ದಾರೆ. 'ನನ್ನ ಗಂಡ ಜಗಳವಾಡಿಕೊಂಡು ನನ್ನ ಬಿಟ್ಟು ಹೋಗಿದ್ದಾನೆ. ಆತನಿಗೆ ಒಳ್ಳೆಯ ಬುದ್ಧಿ ಕೊಡು. ನನ್ನ ಜೊತೆ ಸಂಸಾರ ಮಾಡುವ ಹಾಗೆ ಮಾಡು. ನಾನು ಹೇಳಿದ ಹಾಗೆ ಕೇಳುವಂತೆ ಮಾಡು' ಎಂದು ಪತ್ರ ಬರೆದಿದ್ದು, ಕೊಳ್ಳೆಗಾಲದ ನಾರಾಯಣ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಪತ್ರ ಸಿಕ್ಕಿದೆ.

ಮೈದಾನದಲ್ಲಿ ಸಿಕ್ಕ ಮಾಂಗಲ್ಯ ಸರವನ್ನು ವಾಪಸ್ ಕೊಟ್ಟು ಮಾನವೀಯತೆ ಮೆರೆದಿದ್ದಾರೆ ಸ್ನೇಹಿತರು. ಚಿಕ್ಕಮಗಳೂರಿನ ಆಟದ ಮೈದಾನದಲ್ಲಿ ವಾಕಿಂಗ್ ಮಾಡುವಾಗ ಮಹಿಳೆಯೊಬ್ಬರು ಮಾಂಗಲ್ಯ ಸರ ಬೀಳಿಸಿಕೊಂಡಿದ್ದರು. ಆ ಸರ ವಿನೋದ್ ರಾಘವೇಂದ್ರ ಎನ್ನುವವರಿಗೆ ಸಿಕ್ಕಿದೆ. ಕೂಡಲೇ ಪೋಸ್ಟರ್ ಅಂಟಿಸಿದ್ದಾರೆ.  ಕೂಡಲೇ ದಂಪತಿ ಓಡಿ ಬಂದಿದ್ದಾರೆ. ಪೂರ್ವಾಪರ ವಿಚಾರಿಸಿ ಮಾಂಗಲ್ಯವನ್ನು ಹಿಂತಿರುಗಿಸಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!