ಗಂಡನಿಗೆ ಬುದ್ಧಿ ಕೊಟ್ಟು, ನನ್ನ ಜೊತೆ ಸಂಸಾರ ಮಾಡುವಂತೆ ಮಾಡು ಎಂದು ದೇವರಿಗೆ ಪತ್ರ ಬರೆದ ಪತ್ನಿ..!

ಗಂಡನಿಗೆ ಬುದ್ಧಿ ಕೊಟ್ಟು, ನನ್ನ ಜೊತೆ ಸಂಸಾರ ಮಾಡುವಂತೆ ಮಾಡು ಎಂದು ದೇವರಿಗೆ ಪತ್ರ ಬರೆದ ಪತ್ನಿ..!

Suvarna News   | Asianet News
Published : Feb 15, 2021, 10:02 AM ISTUpdated : Feb 15, 2021, 10:40 AM IST

ಕೌಟುಂಬಿಕ ಕಲಹದಿಂದ ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದಾರೆ ಪತಿ. ಪತಿ ವಾಪಸ್ ಬರುವಂತೆ ಪತ್ನಿ ಪತ್ರ ಬರೆದಿದ್ದಾರೆ.

ಬೆಂಗಳೂರು (ಫೆ. 15): ಕೌಟುಂಬಿಕ ಕಲಹದಿಂದ ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದಾರೆ ಪತಿ. ಪತಿ ವಾಪಸ್ ಬರುವಂತೆ ಪತ್ನಿ ಪತ್ರ ಬರೆದಿದ್ದಾರೆ. 'ನನ್ನ ಗಂಡ ಜಗಳವಾಡಿಕೊಂಡು ನನ್ನ ಬಿಟ್ಟು ಹೋಗಿದ್ದಾನೆ. ಆತನಿಗೆ ಒಳ್ಳೆಯ ಬುದ್ಧಿ ಕೊಡು. ನನ್ನ ಜೊತೆ ಸಂಸಾರ ಮಾಡುವ ಹಾಗೆ ಮಾಡು. ನಾನು ಹೇಳಿದ ಹಾಗೆ ಕೇಳುವಂತೆ ಮಾಡು' ಎಂದು ಪತ್ರ ಬರೆದಿದ್ದು, ಕೊಳ್ಳೆಗಾಲದ ನಾರಾಯಣ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಪತ್ರ ಸಿಕ್ಕಿದೆ.

ಮೈದಾನದಲ್ಲಿ ಸಿಕ್ಕ ಮಾಂಗಲ್ಯ ಸರವನ್ನು ವಾಪಸ್ ಕೊಟ್ಟು ಮಾನವೀಯತೆ ಮೆರೆದಿದ್ದಾರೆ ಸ್ನೇಹಿತರು. ಚಿಕ್ಕಮಗಳೂರಿನ ಆಟದ ಮೈದಾನದಲ್ಲಿ ವಾಕಿಂಗ್ ಮಾಡುವಾಗ ಮಹಿಳೆಯೊಬ್ಬರು ಮಾಂಗಲ್ಯ ಸರ ಬೀಳಿಸಿಕೊಂಡಿದ್ದರು. ಆ ಸರ ವಿನೋದ್ ರಾಘವೇಂದ್ರ ಎನ್ನುವವರಿಗೆ ಸಿಕ್ಕಿದೆ. ಕೂಡಲೇ ಪೋಸ್ಟರ್ ಅಂಟಿಸಿದ್ದಾರೆ.  ಕೂಡಲೇ ದಂಪತಿ ಓಡಿ ಬಂದಿದ್ದಾರೆ. ಪೂರ್ವಾಪರ ವಿಚಾರಿಸಿ ಮಾಂಗಲ್ಯವನ್ನು ಹಿಂತಿರುಗಿಸಿದ್ದಾರೆ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?