ಗಂಡನಿಗೆ ಬುದ್ಧಿ ಕೊಟ್ಟು, ನನ್ನ ಜೊತೆ ಸಂಸಾರ ಮಾಡುವಂತೆ ಮಾಡು ಎಂದು ದೇವರಿಗೆ ಪತ್ರ ಬರೆದ ಪತ್ನಿ..!

ಗಂಡನಿಗೆ ಬುದ್ಧಿ ಕೊಟ್ಟು, ನನ್ನ ಜೊತೆ ಸಂಸಾರ ಮಾಡುವಂತೆ ಮಾಡು ಎಂದು ದೇವರಿಗೆ ಪತ್ರ ಬರೆದ ಪತ್ನಿ..!

Suvarna News   | Asianet News
Published : Feb 15, 2021, 10:02 AM ISTUpdated : Feb 15, 2021, 10:40 AM IST

ಕೌಟುಂಬಿಕ ಕಲಹದಿಂದ ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದಾರೆ ಪತಿ. ಪತಿ ವಾಪಸ್ ಬರುವಂತೆ ಪತ್ನಿ ಪತ್ರ ಬರೆದಿದ್ದಾರೆ.

ಬೆಂಗಳೂರು (ಫೆ. 15): ಕೌಟುಂಬಿಕ ಕಲಹದಿಂದ ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದಾರೆ ಪತಿ. ಪತಿ ವಾಪಸ್ ಬರುವಂತೆ ಪತ್ನಿ ಪತ್ರ ಬರೆದಿದ್ದಾರೆ. 'ನನ್ನ ಗಂಡ ಜಗಳವಾಡಿಕೊಂಡು ನನ್ನ ಬಿಟ್ಟು ಹೋಗಿದ್ದಾನೆ. ಆತನಿಗೆ ಒಳ್ಳೆಯ ಬುದ್ಧಿ ಕೊಡು. ನನ್ನ ಜೊತೆ ಸಂಸಾರ ಮಾಡುವ ಹಾಗೆ ಮಾಡು. ನಾನು ಹೇಳಿದ ಹಾಗೆ ಕೇಳುವಂತೆ ಮಾಡು' ಎಂದು ಪತ್ರ ಬರೆದಿದ್ದು, ಕೊಳ್ಳೆಗಾಲದ ನಾರಾಯಣ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಪತ್ರ ಸಿಕ್ಕಿದೆ.

ಮೈದಾನದಲ್ಲಿ ಸಿಕ್ಕ ಮಾಂಗಲ್ಯ ಸರವನ್ನು ವಾಪಸ್ ಕೊಟ್ಟು ಮಾನವೀಯತೆ ಮೆರೆದಿದ್ದಾರೆ ಸ್ನೇಹಿತರು. ಚಿಕ್ಕಮಗಳೂರಿನ ಆಟದ ಮೈದಾನದಲ್ಲಿ ವಾಕಿಂಗ್ ಮಾಡುವಾಗ ಮಹಿಳೆಯೊಬ್ಬರು ಮಾಂಗಲ್ಯ ಸರ ಬೀಳಿಸಿಕೊಂಡಿದ್ದರು. ಆ ಸರ ವಿನೋದ್ ರಾಘವೇಂದ್ರ ಎನ್ನುವವರಿಗೆ ಸಿಕ್ಕಿದೆ. ಕೂಡಲೇ ಪೋಸ್ಟರ್ ಅಂಟಿಸಿದ್ದಾರೆ.  ಕೂಡಲೇ ದಂಪತಿ ಓಡಿ ಬಂದಿದ್ದಾರೆ. ಪೂರ್ವಾಪರ ವಿಚಾರಿಸಿ ಮಾಂಗಲ್ಯವನ್ನು ಹಿಂತಿರುಗಿಸಿದ್ದಾರೆ. 

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!