ಕೇರಳದಂತಹ ಘಟನೆ ಕರ್ನಾಟಕದಲ್ಲಿ ನಡೆಯದಿರಲಿ: ಸಿಂಎಗೆ ಸಂಸದ ರಾಜೀವ್ ಪತ್ರ

ಕೇರಳದಂತಹ ಘಟನೆ ಕರ್ನಾಟಕದಲ್ಲಿ ನಡೆಯದಿರಲಿ: ಸಿಂಎಗೆ ಸಂಸದ ರಾಜೀವ್ ಪತ್ರ

Suvarna News   | Asianet News
Published : Jun 06, 2020, 06:35 PM ISTUpdated : Jun 06, 2020, 06:37 PM IST
  • ಇತ್ತೀಚೆಗೆ ಕೇರಳದಲ್ಲಿ ಸ್ಫೋಟಕ ತುಂಬಿದ್ದ ಹಣ್ಣು ತಿಂದು ಸತ್ತಿದ್ದ ಗರ್ಭಿಣಿ ಆನೆ 
  • ವನ್ಯಜೀವಿ ರಕ್ಷಣೆ ಆದ್ಯತೆಯಾಗಲಿ: ಸಂಸದ ರಾಜೀವ್ ಚಂದ್ರಶೇಖರ್ ಅಭಿಮತ
  • ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ರಾಜ್ಯಸಭಾ ಸಂಸದರಿಂದ ಪತ್ರ

ಬೆಂಗಳೂರು (ಜೂ. 06): ಇತ್ತೀಚೆಗೆ ಕೇರಳದಲ್ಲಿ ಸ್ಫೋಟಕ ತುಂಬಿದ್ದ ಹಣ್ಣು ತಿಂದು ಗರ್ಭಿಣಿ ಆನೆ ಸತ್ತಿರುವ ಘಟನೆಯನ್ನು ಖಂಡಿಸಿರುವ ಸಂಸದ ರಾಜೀವ್ ಚಂದ್ರಶೇಖರ್, ವನ್ಯಜೀವಿ ಸಂರಕ್ಷಣೆ ಸರ್ಕಾರಗಳ ಆದ್ಯತೆಯಾಗಲಿ ಎಂದು ಹೇಳಿದ್ದಾರೆ.

ಇದನ್ನೂ ನೋಡಿ | ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ...

ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿರುವ ರಾಜ್ಯಸಭಾ ಸಂಸದರು, ರಾಜ್ಯದಲ್ಲಿ ಅಂತಹ ಕ್ರೂರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?