ಕೇರಳದಂತಹ ಘಟನೆ ಕರ್ನಾಟಕದಲ್ಲಿ ನಡೆಯದಿರಲಿ: ಸಿಂಎಗೆ ಸಂಸದ ರಾಜೀವ್ ಪತ್ರ

ಕೇರಳದಂತಹ ಘಟನೆ ಕರ್ನಾಟಕದಲ್ಲಿ ನಡೆಯದಿರಲಿ: ಸಿಂಎಗೆ ಸಂಸದ ರಾಜೀವ್ ಪತ್ರ

Suvarna News   | Asianet News
Published : Jun 06, 2020, 06:35 PM ISTUpdated : Jun 06, 2020, 06:37 PM IST
  • ಇತ್ತೀಚೆಗೆ ಕೇರಳದಲ್ಲಿ ಸ್ಫೋಟಕ ತುಂಬಿದ್ದ ಹಣ್ಣು ತಿಂದು ಸತ್ತಿದ್ದ ಗರ್ಭಿಣಿ ಆನೆ 
  • ವನ್ಯಜೀವಿ ರಕ್ಷಣೆ ಆದ್ಯತೆಯಾಗಲಿ: ಸಂಸದ ರಾಜೀವ್ ಚಂದ್ರಶೇಖರ್ ಅಭಿಮತ
  • ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ರಾಜ್ಯಸಭಾ ಸಂಸದರಿಂದ ಪತ್ರ

ಬೆಂಗಳೂರು (ಜೂ. 06): ಇತ್ತೀಚೆಗೆ ಕೇರಳದಲ್ಲಿ ಸ್ಫೋಟಕ ತುಂಬಿದ್ದ ಹಣ್ಣು ತಿಂದು ಗರ್ಭಿಣಿ ಆನೆ ಸತ್ತಿರುವ ಘಟನೆಯನ್ನು ಖಂಡಿಸಿರುವ ಸಂಸದ ರಾಜೀವ್ ಚಂದ್ರಶೇಖರ್, ವನ್ಯಜೀವಿ ಸಂರಕ್ಷಣೆ ಸರ್ಕಾರಗಳ ಆದ್ಯತೆಯಾಗಲಿ ಎಂದು ಹೇಳಿದ್ದಾರೆ.

ಇದನ್ನೂ ನೋಡಿ | ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ...

ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿರುವ ರಾಜ್ಯಸಭಾ ಸಂಸದರು, ರಾಜ್ಯದಲ್ಲಿ ಅಂತಹ ಕ್ರೂರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!