ವಿವಿಧ ಸಮುದಾಯಗಳ ಮೀಸಲಾತಿ ಬಗ್ಗೆ ಸಿಎಂ ಬಿಎಸ್‌ವೈ ಮಹತ್ವದ ಹೇಳಿಕೆ

ವಿವಿಧ ಸಮುದಾಯಗಳ ಮೀಸಲಾತಿ ಬಗ್ಗೆ ಸಿಎಂ ಬಿಎಸ್‌ವೈ ಮಹತ್ವದ ಹೇಳಿಕೆ

Published : Feb 10, 2021, 06:52 PM ISTUpdated : Feb 10, 2021, 07:02 PM IST

ಮೀಸಲಾತಿಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಇನ್ನು ಕೆಲ ಸಮುದಾಯದ ಸ್ವಾಮೀಜಿಗಳು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನ ಸಹ ಕೊಟ್ಟಿದ್ದಾರೆ. ಇನ್ನು ಈ ಬಗ್ಗೆ ಇಂದು (ಬುಧವಾರ) ಬೆಂಗಳೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಫೆ.10): ಮೀಸಲಾತಿಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಇನ್ನು ಕೆಲ ಸಮುದಾಯದ ಸ್ವಾಮೀಜಿಗಳು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನ ಸಹ ಕೊಟ್ಟಿದ್ದಾರೆ.

ಕುರುಬರಿಗೆ ST, ಪಂಚಮಸಾಲಿಗೆ 2A ಬೇಕು: ಇದು ಮೀಸಲಾತಿ ಶಾಸ್ತ್ರ ರಹಸ್ಯ

ಇನ್ನು ಈ ಬಗ್ಗೆ ಇಂದು (ಬುಧವಾರ) ಬೆಂಗಳೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಈ ಮೀಸಲಾತಿ ಬಗ್ಗೆ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!