ವಿವಿಧ ಸಮುದಾಯಗಳ ಮೀಸಲಾತಿ ಬಗ್ಗೆ ಸಿಎಂ ಬಿಎಸ್‌ವೈ ಮಹತ್ವದ ಹೇಳಿಕೆ

ವಿವಿಧ ಸಮುದಾಯಗಳ ಮೀಸಲಾತಿ ಬಗ್ಗೆ ಸಿಎಂ ಬಿಎಸ್‌ವೈ ಮಹತ್ವದ ಹೇಳಿಕೆ

Published : Feb 10, 2021, 06:52 PM ISTUpdated : Feb 10, 2021, 07:02 PM IST

ಮೀಸಲಾತಿಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಇನ್ನು ಕೆಲ ಸಮುದಾಯದ ಸ್ವಾಮೀಜಿಗಳು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನ ಸಹ ಕೊಟ್ಟಿದ್ದಾರೆ. ಇನ್ನು ಈ ಬಗ್ಗೆ ಇಂದು (ಬುಧವಾರ) ಬೆಂಗಳೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಫೆ.10): ಮೀಸಲಾತಿಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಇನ್ನು ಕೆಲ ಸಮುದಾಯದ ಸ್ವಾಮೀಜಿಗಳು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನ ಸಹ ಕೊಟ್ಟಿದ್ದಾರೆ.

ಕುರುಬರಿಗೆ ST, ಪಂಚಮಸಾಲಿಗೆ 2A ಬೇಕು: ಇದು ಮೀಸಲಾತಿ ಶಾಸ್ತ್ರ ರಹಸ್ಯ

ಇನ್ನು ಈ ಬಗ್ಗೆ ಇಂದು (ಬುಧವಾರ) ಬೆಂಗಳೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಈ ಮೀಸಲಾತಿ ಬಗ್ಗೆ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!