Shivarame Gowda Audio Row:ನೊಟೀಸ್ ಕೊಡಲಿ, ಆಮೇಲೆ ಉತ್ತರಿಸ್ತೀನಿ:  ಶಿವರಾಮೇ ಗೌಡ

Shivarame Gowda Audio Row:ನೊಟೀಸ್ ಕೊಡಲಿ, ಆಮೇಲೆ ಉತ್ತರಿಸ್ತೀನಿ: ಶಿವರಾಮೇ ಗೌಡ

Published : Jan 31, 2022, 04:47 PM ISTUpdated : Jan 31, 2022, 04:52 PM IST

'ಮಾದೇಗೌಡ ಅಂತ ಒಬ್ಬ ಇದ್ದ. ಅವನ ಮನೆ ಹಾಳಾಗ. ಅವನು ಸತ್ತು 20 ವರ್ಷ ಆಗಬೇಕಿತ್ತು. ಮೊನ್ನೆ ಸತ್ತ. ಅವನಿಗೊಮ್ಮೆ ಶ್ರವಣಬೆಳಗೊಳದಲ್ಲಿ ಹಿಡ್ಕೊಂಡು ಎಕ್ಕಡದಲ್ಲಿ ಹೊಡೆದ್ವಿ. ಜಿಲ್ಲಾ ಪರಿಷತ್‌ ಸದಸ್ಯನಾಗಿದ್ದೆ. ಅವನು ಎಂಪಿಯಾಗಿದ್ದ' ಎಂದು ಶಿವರಾಮೇ ಗೌಡ್ರು ಹೇಳಿರುವ ಆಡಿಯೋ ವೈರಲ್ ಆಗಿದೆ. 

'ಮಾದೇಗೌಡ ಅಂತ ಒಬ್ಬ ಇದ್ದ. ಅವನ ಮನೆ ಹಾಳಾಗ. ಅವನು ಸತ್ತು 20 ವರ್ಷ ಆಗಬೇಕಿತ್ತು. ಮೊನ್ನೆ ಸತ್ತ. ಅವನಿಗೊಮ್ಮೆ ಶ್ರವಣಬೆಳಗೊಳದಲ್ಲಿ ಹಿಡ್ಕೊಂಡು ಎಕ್ಕಡದಲ್ಲಿ ಹೊಡೆದ್ವಿ. ಜಿಲ್ಲಾ ಪರಿಷತ್‌ ಸದಸ್ಯನಾಗಿದ್ದೆ. ಅವನು ಎಂಪಿಯಾಗಿದ್ದ' ಎಂದು ಶಿವರಾಮೇ ಗೌಡ್ರು ಹೇಳಿರುವ ಆಡಿಯೋ ವೈರಲ್ ಆಗಿದೆ.

 

ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ಶಿಸ್ತುಕ್ರಮಕ್ಕೆ ಮುಂದಾಗಿದೆ. ಉಚ್ಛಾಟನೆ ಮಾಡುವಂತೆ ಕುಮಾರಸ್ವಾಮಿ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. 'ನಾನು ಎಚ್‌ಡಿಕೆಯನ್ನು ಭೇಟಿ ಮಾಡುತ್ತೇನೆ. ಅವರು ನೋಟಿಸ್ ಕೊಡಲಿ, ಆಮೇಲೆ ಉತ್ತರಿಸುತ್ತೇನೆ. ಮಾದೇಗೌಡರ ಬಗ್ಗೆ ಮಾತನಾಡಿರುವುದು ನನಗೆ ತಪ್ಪೇ ಅನಿಸಿದೆ. ಮಾತಿನ ಭರದಲ್ಲಿ ಹೇಳಿದ್ದು ಸತ್ಯ, ಪಶ್ಚಾತ್ತಾಪಪಟ್ಟಿದ್ದೇನೆ' ಎಂದು ಸ್ವತಃ ಶಿವರಾಮೇ ಗೌಡರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more