Shivarame Gowda Audio Row:ನೊಟೀಸ್ ಕೊಡಲಿ, ಆಮೇಲೆ ಉತ್ತರಿಸ್ತೀನಿ:  ಶಿವರಾಮೇ ಗೌಡ

Shivarame Gowda Audio Row:ನೊಟೀಸ್ ಕೊಡಲಿ, ಆಮೇಲೆ ಉತ್ತರಿಸ್ತೀನಿ: ಶಿವರಾಮೇ ಗೌಡ

Published : Jan 31, 2022, 04:47 PM ISTUpdated : Jan 31, 2022, 04:52 PM IST

'ಮಾದೇಗೌಡ ಅಂತ ಒಬ್ಬ ಇದ್ದ. ಅವನ ಮನೆ ಹಾಳಾಗ. ಅವನು ಸತ್ತು 20 ವರ್ಷ ಆಗಬೇಕಿತ್ತು. ಮೊನ್ನೆ ಸತ್ತ. ಅವನಿಗೊಮ್ಮೆ ಶ್ರವಣಬೆಳಗೊಳದಲ್ಲಿ ಹಿಡ್ಕೊಂಡು ಎಕ್ಕಡದಲ್ಲಿ ಹೊಡೆದ್ವಿ. ಜಿಲ್ಲಾ ಪರಿಷತ್‌ ಸದಸ್ಯನಾಗಿದ್ದೆ. ಅವನು ಎಂಪಿಯಾಗಿದ್ದ' ಎಂದು ಶಿವರಾಮೇ ಗೌಡ್ರು ಹೇಳಿರುವ ಆಡಿಯೋ ವೈರಲ್ ಆಗಿದೆ. 

'ಮಾದೇಗೌಡ ಅಂತ ಒಬ್ಬ ಇದ್ದ. ಅವನ ಮನೆ ಹಾಳಾಗ. ಅವನು ಸತ್ತು 20 ವರ್ಷ ಆಗಬೇಕಿತ್ತು. ಮೊನ್ನೆ ಸತ್ತ. ಅವನಿಗೊಮ್ಮೆ ಶ್ರವಣಬೆಳಗೊಳದಲ್ಲಿ ಹಿಡ್ಕೊಂಡು ಎಕ್ಕಡದಲ್ಲಿ ಹೊಡೆದ್ವಿ. ಜಿಲ್ಲಾ ಪರಿಷತ್‌ ಸದಸ್ಯನಾಗಿದ್ದೆ. ಅವನು ಎಂಪಿಯಾಗಿದ್ದ' ಎಂದು ಶಿವರಾಮೇ ಗೌಡ್ರು ಹೇಳಿರುವ ಆಡಿಯೋ ವೈರಲ್ ಆಗಿದೆ.

 

ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ಶಿಸ್ತುಕ್ರಮಕ್ಕೆ ಮುಂದಾಗಿದೆ. ಉಚ್ಛಾಟನೆ ಮಾಡುವಂತೆ ಕುಮಾರಸ್ವಾಮಿ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. 'ನಾನು ಎಚ್‌ಡಿಕೆಯನ್ನು ಭೇಟಿ ಮಾಡುತ್ತೇನೆ. ಅವರು ನೋಟಿಸ್ ಕೊಡಲಿ, ಆಮೇಲೆ ಉತ್ತರಿಸುತ್ತೇನೆ. ಮಾದೇಗೌಡರ ಬಗ್ಗೆ ಮಾತನಾಡಿರುವುದು ನನಗೆ ತಪ್ಪೇ ಅನಿಸಿದೆ. ಮಾತಿನ ಭರದಲ್ಲಿ ಹೇಳಿದ್ದು ಸತ್ಯ, ಪಶ್ಚಾತ್ತಾಪಪಟ್ಟಿದ್ದೇನೆ' ಎಂದು ಸ್ವತಃ ಶಿವರಾಮೇ ಗೌಡರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more