Shivarame Gowda Audio Row:ನೊಟೀಸ್ ಕೊಡಲಿ, ಆಮೇಲೆ ಉತ್ತರಿಸ್ತೀನಿ:  ಶಿವರಾಮೇ ಗೌಡ

Shivarame Gowda Audio Row:ನೊಟೀಸ್ ಕೊಡಲಿ, ಆಮೇಲೆ ಉತ್ತರಿಸ್ತೀನಿ: ಶಿವರಾಮೇ ಗೌಡ

Published : Jan 31, 2022, 04:47 PM ISTUpdated : Jan 31, 2022, 04:52 PM IST

'ಮಾದೇಗೌಡ ಅಂತ ಒಬ್ಬ ಇದ್ದ. ಅವನ ಮನೆ ಹಾಳಾಗ. ಅವನು ಸತ್ತು 20 ವರ್ಷ ಆಗಬೇಕಿತ್ತು. ಮೊನ್ನೆ ಸತ್ತ. ಅವನಿಗೊಮ್ಮೆ ಶ್ರವಣಬೆಳಗೊಳದಲ್ಲಿ ಹಿಡ್ಕೊಂಡು ಎಕ್ಕಡದಲ್ಲಿ ಹೊಡೆದ್ವಿ. ಜಿಲ್ಲಾ ಪರಿಷತ್‌ ಸದಸ್ಯನಾಗಿದ್ದೆ. ಅವನು ಎಂಪಿಯಾಗಿದ್ದ' ಎಂದು ಶಿವರಾಮೇ ಗೌಡ್ರು ಹೇಳಿರುವ ಆಡಿಯೋ ವೈರಲ್ ಆಗಿದೆ. 

'ಮಾದೇಗೌಡ ಅಂತ ಒಬ್ಬ ಇದ್ದ. ಅವನ ಮನೆ ಹಾಳಾಗ. ಅವನು ಸತ್ತು 20 ವರ್ಷ ಆಗಬೇಕಿತ್ತು. ಮೊನ್ನೆ ಸತ್ತ. ಅವನಿಗೊಮ್ಮೆ ಶ್ರವಣಬೆಳಗೊಳದಲ್ಲಿ ಹಿಡ್ಕೊಂಡು ಎಕ್ಕಡದಲ್ಲಿ ಹೊಡೆದ್ವಿ. ಜಿಲ್ಲಾ ಪರಿಷತ್‌ ಸದಸ್ಯನಾಗಿದ್ದೆ. ಅವನು ಎಂಪಿಯಾಗಿದ್ದ' ಎಂದು ಶಿವರಾಮೇ ಗೌಡ್ರು ಹೇಳಿರುವ ಆಡಿಯೋ ವೈರಲ್ ಆಗಿದೆ.

 

ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ಶಿಸ್ತುಕ್ರಮಕ್ಕೆ ಮುಂದಾಗಿದೆ. ಉಚ್ಛಾಟನೆ ಮಾಡುವಂತೆ ಕುಮಾರಸ್ವಾಮಿ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. 'ನಾನು ಎಚ್‌ಡಿಕೆಯನ್ನು ಭೇಟಿ ಮಾಡುತ್ತೇನೆ. ಅವರು ನೋಟಿಸ್ ಕೊಡಲಿ, ಆಮೇಲೆ ಉತ್ತರಿಸುತ್ತೇನೆ. ಮಾದೇಗೌಡರ ಬಗ್ಗೆ ಮಾತನಾಡಿರುವುದು ನನಗೆ ತಪ್ಪೇ ಅನಿಸಿದೆ. ಮಾತಿನ ಭರದಲ್ಲಿ ಹೇಳಿದ್ದು ಸತ್ಯ, ಪಶ್ಚಾತ್ತಾಪಪಟ್ಟಿದ್ದೇನೆ' ಎಂದು ಸ್ವತಃ ಶಿವರಾಮೇ ಗೌಡರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more