ಜನತಾ ಕರ್ಫ್ಯೂನಿಂದ ತಗ್ಗದ ಸೋಂಕು, 2 ವಾರ ರಾಜ್ಯದಲ್ಲಿ ಲಾಕ್‌ಡೌನ್ ಪಕ್ಕಾ.?

ಜನತಾ ಕರ್ಫ್ಯೂನಿಂದ ತಗ್ಗದ ಸೋಂಕು, 2 ವಾರ ರಾಜ್ಯದಲ್ಲಿ ಲಾಕ್‌ಡೌನ್ ಪಕ್ಕಾ.?

Published : May 07, 2021, 01:15 PM ISTUpdated : May 07, 2021, 01:25 PM IST

ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ.

ಬೆಂಗಳೂರು (ಮೇ. 07): ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ. ಈಗಿರುವ ಜನತಾ ಕರ್ಫ್ಯೂ ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದರೆ ಲಾಕ್‌ಡೌನ್‌ ವಿಧಿಸುವ ಅಗತ್ಯ ಬೀಳುತ್ತಿರಲಿಲ್ಲ.  

ಈಗಾಗಲೇ ಸೋಂಕಿತರಿಂದಾಗಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಿದೆ. ಬೆಡ್‌ಗಳು ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಾಗಿದೆ. ಪರಿಸ್ಥಿತಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರೆದರೆ ಇಡೀ ಆರೋಗ್ಯ ವ್ಯವಸ್ಥೆಯೇ ಕುಸಿದು ಹೋಗಲಿದೆ ಎಂಬ ಆತಂಕ ಉಂಟಾಗಿದೆ. ಈ ಕಾರಣಕ್ಕಾಗಿಯೇ ಲಾಕ್‌ಡೌನ್‌ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!