ಜನತಾ ಕರ್ಫ್ಯೂನಿಂದ ತಗ್ಗದ ಸೋಂಕು, 2 ವಾರ ರಾಜ್ಯದಲ್ಲಿ ಲಾಕ್‌ಡೌನ್ ಪಕ್ಕಾ.?

ಜನತಾ ಕರ್ಫ್ಯೂನಿಂದ ತಗ್ಗದ ಸೋಂಕು, 2 ವಾರ ರಾಜ್ಯದಲ್ಲಿ ಲಾಕ್‌ಡೌನ್ ಪಕ್ಕಾ.?

Published : May 07, 2021, 01:15 PM ISTUpdated : May 07, 2021, 01:25 PM IST

ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ.

ಬೆಂಗಳೂರು (ಮೇ. 07): ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ. ಈಗಿರುವ ಜನತಾ ಕರ್ಫ್ಯೂ ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದರೆ ಲಾಕ್‌ಡೌನ್‌ ವಿಧಿಸುವ ಅಗತ್ಯ ಬೀಳುತ್ತಿರಲಿಲ್ಲ.  

ಈಗಾಗಲೇ ಸೋಂಕಿತರಿಂದಾಗಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಿದೆ. ಬೆಡ್‌ಗಳು ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಾಗಿದೆ. ಪರಿಸ್ಥಿತಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರೆದರೆ ಇಡೀ ಆರೋಗ್ಯ ವ್ಯವಸ್ಥೆಯೇ ಕುಸಿದು ಹೋಗಲಿದೆ ಎಂಬ ಆತಂಕ ಉಂಟಾಗಿದೆ. ಈ ಕಾರಣಕ್ಕಾಗಿಯೇ ಲಾಕ್‌ಡೌನ್‌ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ