ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ , ನಾಯಕತ್ವ ಗೊಂದಲಕ್ಕೆ ತೆರೆ ಎಳೆದ ಬಿಎಸ್‌ವೈ

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ , ನಾಯಕತ್ವ ಗೊಂದಲಕ್ಕೆ ತೆರೆ ಎಳೆದ ಬಿಎಸ್‌ವೈ

Published : Jun 11, 2021, 03:37 PM ISTUpdated : Jun 11, 2021, 03:49 PM IST

- ನಾಯಕತ್ವ ಗೊಂದಲಕ್ಕೆ ಸಿಎಂ ತೆರೆ

- ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ

- ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100 ರಷ್ಟು ಬಲ ಬಂದಿದೆ

ಬೆಂಗಳೂರು (ಜೂ. 11): ನಾಯಕತ್ವ ಗೊಂದಲಕ್ಕೆ   ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ ಎಂದಿದ್ದಾರೆ. ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100 ರಷ್ಟು ಬಲ ಬಂದಿದೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ ಮೋದಿ, ಅಮಿತ್ ಶಾ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ ಎಂದು ಬಿಎಸ್‌ವೈ ವಿಶ್ವಾಸದ ನುಡಿಗಳನ್ನಾಡಿದ್ಧಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!