ಕೇರಳ ಮಾದರಿಯಲ್ಲಿ ಉಚಿತ ದಿನಸಿ ಕಿಟ್‌ ಕೊಡ್ತಾರಾ ಸಿಎಂ ಬಿಎಸ್‌ವೈ?

ಕೇರಳ ಮಾದರಿಯಲ್ಲಿ ಉಚಿತ ದಿನಸಿ ಕಿಟ್‌ ಕೊಡ್ತಾರಾ ಸಿಎಂ ಬಿಎಸ್‌ವೈ?

Suvarna News   | Asianet News
Published : May 16, 2021, 03:51 PM ISTUpdated : May 16, 2021, 03:56 PM IST

* ವಿಶೇಷ ಪ್ಯಾಕೇಜ್‌ ಘೋಷಣೆ ಸಾಧ್ಯತೆ
*  ಮೇ.24 ರ ಬಳಿಕ ಸೆಮಿ ಲಾಕ್‌ಡೌನ್‌ ವಿಸ್ತರಣೆ? 
* ಕೇರಳ ಮಾದರಿಯಲ್ಲಿ ಸಿಎಂ ವಿಶೇಷ ಪ್ಯಾಕೇಜ್‌ ಕೊಡುತ್ತಾ ಸರ್ಕಾರ? 

ಬೆಂಗಳೂರು(ಮೇ.16):  ರಾಜ್ಯದಲ್ಲಿ ಮೇ.24 ರ ಬಳಿಕ ಸೆಮಿ ಲಾಕ್‌ಡೌನ್‌ ವಿಸ್ತರಣೆಯಾದ್ರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೇರಳ ಮಾದರಿಯಲ್ಲಿ ಸಿಎಂ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡ್ತಾರಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಒಂದು ವೇಳೆ ವಿಶೇಷ ಪ್ಯಾಕೇಜ್‌ ಘೋಷಣೆ ಆದ್ರೆ ಯಾರಿಗೆಲ್ಲ ಇದರ ಪ್ರಯೋಜನ ಸಿಗಲಿದೆ ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.

ಕೊರೋನಾ ಮಧ್ಯೆ ಬ್ಲ್ಯಾಕ್‌ ಫಂಗಸ್‌ ಕಾಟ: ರಾಜ್ಯದಲ್ಲಿ ಮೂವರು ಬಲಿ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?